ಬ್ರೇಕಿಂಗ್ ನ್ಯೂಸ್
12-09-25 07:43 pm Mangalore Correspondent ಕರಾವಳಿ
ಮಂಗಳೂರು, ಸೆ.12 : ಧರ್ಮಸ್ಥಳ ಗ್ರಾಮದ ವಸತಿ ಗೃಹಗಳಲ್ಲಿ 2006ರಿಂದ 2010ರ ಅವಧಿಯಲ್ಲಿ ಸಂಭವಿಸಿದ ನಾಲ್ಕು ಅಸಹಜ ಸಾವು ಪ್ರಕರಣಗಳ ತನಿಖೆ ನಡೆಸುವಂತೆ ಒತ್ತಾಯಿಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
2006ರಿಂದ 2010ರ ಅವಧಿಯಲ್ಲಿ ಸಂಭವಿಸಿದ ನಾಲ್ಕು ಅಸಹಜ ಸಾವು ಪ್ರಕರಣಗಳ ಆರ್ಟಿಐ ಮಾಹಿತಿ ಆಧರಿಸಿ, ಅವುಗಳನ್ನು ಕೊಲೆಯಾಗಿರಬಹುದೆಂದು ಶಂಕಿಸಿ ಹೆಚ್ಚಿನ ತನಿಖೆಗೆ ದೂರಿನಲ್ಲಿ ಒತ್ತಾಯಿಸಿದ್ದಾರೆ. ಇದರ ಜೊತೆಗೆ ಮಾಹಿತಿ ಹಕ್ಕಿನಲ್ಲಿ ಗ್ರಾಪಂ ಕಚೇರಿಯಿಂದ ಪಡೆದ ದಾಖಲೆಗಳನ್ನು ನೀಡಿದ್ದಾರೆ.
ಗಾಯತ್ರಿ, ಶರಾವತಿ ಮತ್ತು ವೈಶಾಲಿ ವಸತಿ ಗೃಹಗಳಲ್ಲಿ ನಡೆದ ನಾಲ್ಕು ಅಸಹಜ ಸಾವುಗಳ ಬಗ್ಗೆ ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ. ಇವುಗಳನ್ನು ಅಪರಿಚಿತ ಶವಗಳೆಂದು ಘೋಷಿಸಿ ಗ್ರಾಮ ಪಂಚಾಯಿತಿ ಮೂಲಕ ತರಾತುರಿಯಲ್ಲಿ ದಫನ ಮಾಡಲಾಗಿದೆ. ಈ ಬಗ್ಗೆ ಕೇವಲ ಅಸಹಜ ಮರಣ ಪ್ರಕರಣ ದಾಖಲಿಸಲಾಗಿದ್ದು, ಕೊಲೆ ಅಥವಾ ಆತ್ಮಹತ್ಯೆಯ ಸಂಶಯವಿದ್ದರೂ ಈ ಬಗ್ಗೆ ಎಫ್.ಐ.ಆರ್ ದಾಖಲಿಸದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕಾನೂನು ಪ್ರಕಾರ ವಸತಿ ಗೃಹಗಳಲ್ಲಿ ಕೊಠಡಿ ಪಡೆದವರ ಹೆಸರು ವಿಳಾಸ ನೀಡಬೇಕಾಗುತ್ತದೆ. ಹಾಗಿದ್ದ ಮೇಲೆ ಇವರನ್ನು ಅಪರಿಚಿತ ಎಂದು ಹೇಳಲು ಹೇಗೆ ಸಾಧ್ಯ. ಇದು ಉದ್ದೇಶಪೂರ್ವಕ ಮಾಹಿತಿ ಮುಚ್ಚಿಟ್ಟಿರುವ ರೀತಿ ಕಾಣುತ್ತದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ದೂರಿನಲ್ಲಿ ಆರೋಪಿಸಿದ್ದಾರೆ.
In a startling development, activist Mahesh Shetty Timarodi, who has been actively supporting Sowjanya’s cause, has filed a formal complaint with the Special Investigation Team (SIT) in Beltangady, urging a deeper probe into four unnatural deaths that allegedly occurred in hostels in Dharmasthala between 2006 and 2010.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm