ಬ್ರೇಕಿಂಗ್ ನ್ಯೂಸ್
            
                        12-09-25 07:43 pm Mangalore Correspondent ಕರಾವಳಿ
            ಮಂಗಳೂರು, ಸೆ.12 : ಧರ್ಮಸ್ಥಳ ಗ್ರಾಮದ ವಸತಿ ಗೃಹಗಳಲ್ಲಿ 2006ರಿಂದ 2010ರ ಅವಧಿಯಲ್ಲಿ ಸಂಭವಿಸಿದ ನಾಲ್ಕು ಅಸಹಜ ಸಾವು ಪ್ರಕರಣಗಳ ತನಿಖೆ ನಡೆಸುವಂತೆ ಒತ್ತಾಯಿಸಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
2006ರಿಂದ 2010ರ ಅವಧಿಯಲ್ಲಿ ಸಂಭವಿಸಿದ ನಾಲ್ಕು ಅಸಹಜ ಸಾವು ಪ್ರಕರಣಗಳ ಆರ್ಟಿಐ ಮಾಹಿತಿ ಆಧರಿಸಿ, ಅವುಗಳನ್ನು ಕೊಲೆಯಾಗಿರಬಹುದೆಂದು ಶಂಕಿಸಿ ಹೆಚ್ಚಿನ ತನಿಖೆಗೆ ದೂರಿನಲ್ಲಿ ಒತ್ತಾಯಿಸಿದ್ದಾರೆ. ಇದರ ಜೊತೆಗೆ ಮಾಹಿತಿ ಹಕ್ಕಿನಲ್ಲಿ ಗ್ರಾಪಂ ಕಚೇರಿಯಿಂದ ಪಡೆದ ದಾಖಲೆಗಳನ್ನು ನೀಡಿದ್ದಾರೆ.
ಗಾಯತ್ರಿ, ಶರಾವತಿ ಮತ್ತು ವೈಶಾಲಿ ವಸತಿ ಗೃಹಗಳಲ್ಲಿ ನಡೆದ ನಾಲ್ಕು ಅಸಹಜ ಸಾವುಗಳ ಬಗ್ಗೆ ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ. ಇವುಗಳನ್ನು ಅಪರಿಚಿತ ಶವಗಳೆಂದು ಘೋಷಿಸಿ ಗ್ರಾಮ ಪಂಚಾಯಿತಿ ಮೂಲಕ ತರಾತುರಿಯಲ್ಲಿ ದಫನ ಮಾಡಲಾಗಿದೆ. ಈ ಬಗ್ಗೆ ಕೇವಲ ಅಸಹಜ ಮರಣ ಪ್ರಕರಣ ದಾಖಲಿಸಲಾಗಿದ್ದು, ಕೊಲೆ ಅಥವಾ ಆತ್ಮಹತ್ಯೆಯ ಸಂಶಯವಿದ್ದರೂ ಈ ಬಗ್ಗೆ ಎಫ್.ಐ.ಆರ್ ದಾಖಲಿಸದಿರುವುದು ಅನುಮಾನಗಳಿಗೆ ಕಾರಣವಾಗಿದೆ. ಕಾನೂನು ಪ್ರಕಾರ ವಸತಿ ಗೃಹಗಳಲ್ಲಿ ಕೊಠಡಿ ಪಡೆದವರ ಹೆಸರು ವಿಳಾಸ ನೀಡಬೇಕಾಗುತ್ತದೆ. ಹಾಗಿದ್ದ ಮೇಲೆ ಇವರನ್ನು ಅಪರಿಚಿತ ಎಂದು ಹೇಳಲು ಹೇಗೆ ಸಾಧ್ಯ. ಇದು ಉದ್ದೇಶಪೂರ್ವಕ ಮಾಹಿತಿ ಮುಚ್ಚಿಟ್ಟಿರುವ ರೀತಿ ಕಾಣುತ್ತದೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ದೂರಿನಲ್ಲಿ ಆರೋಪಿಸಿದ್ದಾರೆ.
            
            
            In a startling development, activist Mahesh Shetty Timarodi, who has been actively supporting Sowjanya’s cause, has filed a formal complaint with the Special Investigation Team (SIT) in Beltangady, urging a deeper probe into four unnatural deaths that allegedly occurred in hostels in Dharmasthala between 2006 and 2010.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm