ಬ್ರೇಕಿಂಗ್ ನ್ಯೂಸ್
12-09-25 09:25 pm Mangalore Correspondent ಕರಾವಳಿ
ಮಂಗಳೂರು, ಸೆ.12: ಪೋಸ್ಟ್ ಕಾರ್ಡ್ ಜಾಲತಾಣದ ಮುಖ್ಯಸ್ಥ, ಬಲಪಂಥೀಯ ಕಾರ್ಯಕರ್ತ ಮೂಡುಬಿದ್ರೆ ಮೂಲದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಹಿಂದು - ಮುಸ್ಲಿಂ ಮಧ್ಯೆ ದ್ವೇಷ ಹಬ್ಬಿಸುವ ರೀತಿ ಪೋಸ್ಟ್ ಹಾಕಿದ ಬಗ್ಗೆ ದಾಖಲಾದ ಪ್ರಕರಣ ಸಂಬಂಧಿಸಿ ಬಂಧಿಸಲಾಗಿದೆ.
ಪೋಸ್ಟ್ ಕಾರ್ಡ್ ಎಂಬ ಫೇಸ್ಬುಕ್ ಖಾತೆಯಲ್ಲಿ ಮದ್ದೂರು ಗಣೇಶ ಮೆರವಣಿಗೆ ಪ್ರಕರಣ ಸಂಬಂಧಿಸಿ "ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ, ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸುವುದಿಲ್ಲ" ಎಂಬ ಬರಹವನ್ನು Post ಪೋಸ್ಟ್ ಮಾಡಿದ್ದು, ಈ ವಿಷಯ ಸಂಬಂಧ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ 353(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡ ಮೂಡುಬಿದರೆ ಪೊಲೀಸರು ಬೆಂಗಳೂರಿನಲ್ಲಿ ಮಹೇಶ್ ವಿಕ್ರಂ ಹೆಗ್ಡೆಯವರನ್ನು ವಶಕ್ಕೆ ಪಡೆದು ಸೆ.12 ರಂದು ಮೂಡಬಿದರೆ ಸಿ.ಜೆ ಮತ್ತು ಕೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಮಹೇಶ್ ವಿಕ್ರಂ ಹೆಗ್ಡೆ (45) ಅವರಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
Right-wing activist and founder of the controversial social media page Postcard, Mahesh Vikram Hegde, was arrested by Moodbidri police for allegedly inciting communal hatred through a provocative post on Facebook on Post Card Kannada.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm