ಬ್ರೇಕಿಂಗ್ ನ್ಯೂಸ್
            
                        15-09-25 02:08 pm Mangalore Correspondent ಕರಾವಳಿ
            ಉಳ್ಳಾಲ, ಸೆ.15 : ಸೌದಿ ಅರೇಬಿಯಾದಲ್ಲಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಉಳ್ಳಾಲ ಮಿಲ್ಲತ್ ನಗರದ ಯುವಕನೋರ್ವ ದಾರುಣ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಉಳ್ಳಾಲ ಮಿಲ್ಲತ್ ನಗರ ನಿವಾಸಿ ಮೊಹಮ್ಮದ್ ಎಂಬವರ ಪುತ್ರ ಅಬ್ದುಲ್ ರಾಝಿಕ್ (27) ಮೃತಪಟ್ಟ ಯುವಕ. ಸೌದಿ ಅರೇಬಿಯಾದಲ್ಲಿದ್ದ ರಾಝಿಕ್ ನಿನ್ನೆ (ಭಾನುವಾರ) ಸಂಜೆ, ರಾತ್ರಿ ಪಾಳಿ ಕೆಲಸಕ್ಕೆಂದು ತೆರಳುತ್ತಿದ್ದಾಗ ರಾಝಿಕ್ ಪ್ರಯಾಣಿಸುತ್ತಿದ್ದ ಬಸ್ ಗೆ ಮತ್ತೊಂದು ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೊಹಮ್ಮದ್ ಅವರ ಕೊನೆಯ ಪುತ್ರನಾಗಿರುವ ರಾಝಿಕ್ ಸಿವಿಲ್ ಇಂಜಿನಿಯರಿಂಗ್ ಕೋರ್ಸ್ ಮುಗಿಸಿ ವಿದೇಶಕ್ಕೆ ತೆರಳಿದ್ದರು. ಜುಬೈಲ್ ನಲ್ಲಿ ಪೋಲಿಟೆಕ್ ಕಂಪೆನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಅವರು ಕಳೆದ ಜುಲೈ 11ರಂದು ಊರಿಗೆ ಬಂದಿದ್ದರು. ಒಂದು ತಿಂಗಳ ರಜೆ ಮುಗಿಸಿ ಆಗಸ್ಟ್ 15 ರಂದು ಎರಡನೇ ಬಾರಿ ಮತ್ತೆ ವಿದೇಶಕ್ಕೆ ತೆರಳಿದ್ದರು.
ರಾಝಿಕ್ ಅವರ ಸಹೋದರ, ಹಾಗೂ ಸಹೋದರಿ ಅನಾರೋಗ್ಯದಿಂದ ಈ ಹಿಂದೆ ಮೃತಪಟ್ಟಿದ್ದರು. ಮೃತ ರಾಝಿಕ್ ತಂದೆ ತಾಯಿ, ಮೂವರು ಸೋದರಿಯರು, ಓರ್ವ ಸೋದರನನ್ನ ಅಗಲಿದ್ದಾರೆ.
            
            
            In a tragic road accident in Saudi Arabia, a youth from Millath Nagar, Ullal, lost his life when two buses collided on Sunday evening. The deceased has been identified as Abdul Razik (27), son of Mohammad from Millath Nagar. Razik, who was on his way to his night shift duty, suffered fatal injuries after the bus he was traveling in was hit by another bus. He reportedly died on the spot.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm