ಬ್ರೇಕಿಂಗ್ ನ್ಯೂಸ್
10-08-20 04:33 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 8: ದ.ಕ. ಜಿಲ್ಲೆಯಲ್ಲಿ 146 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 7353ಕ್ಕೆ ಏರಿಕೆಯಾಗಿದೆ.
ಸೋಮವಾರದಂದು 146 ಮಂದಿಯಲ್ಲಿ ಸೊಂಕು ಪತ್ತೆಯಾಗಿದೆ. ಈ ಪೈಕಿ ಪ್ರಾಥಮಿಕ ಸಂಪರ್ಕದಿಂದ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 81 ಐಎಲ್ಐ ಪ್ರಕರಣಗಳಾಗಿದ್ದು, 16 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿವೆ. ಇನ್ನು 30 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಈ ನಡುವೆ ನಾಲ್ವರು ವಿದೇಶದಿಂದ ಮರಳಿದವರಲ್ಲಿ ಸೋಂಕು ಪತ್ತೆಯಾಗಿದೆ.
ಇನ್ನು ಇಂದು ಪಾಸಿಟಿವ್ ಪತ್ತೆಯಾದವರ ಪೈಕಿ ಮಂಗಳೂರಿನ 94 ಮಂದಿಗೆ, ಬಂಟ್ವಾಳದ 11 ಮಂದಿಗೆ, ಪುತ್ತೂರಿನ 7, ಸುಳ್ಯದ ಒಬ್ಬರಿಗೆ, ಬೆಳ್ತಂಗಡಿಯ 16 ಮಂದಿಗೆ, ಇತರ ಜಿಲ್ಲೆಯ 17 ಮಂದಿಗೆ ಸೋಂಕು ದೃಢಪಟ್ಟಿದೆ.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm