ಬ್ರೇಕಿಂಗ್ ನ್ಯೂಸ್
            
                        17-09-25 10:06 pm Mangalore Correspondent ಕರಾವಳಿ
            ಮಂಗಳೂರು, ಸೆ.17 : ಮಂಗಳೂರಿನ ಹೆಸರಾಂತ ಹೊಟೇಲ್ ಹಂಪನಕಟ್ಟೆಯ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದ ಬಳಿಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
40 ವರ್ಷಗಳ ಹಿಂದೆ ಮುಂಬೈನಲ್ಲಿ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದ ಪ್ರಭಾಕರ ಪೂಂಜಾ ಅಲ್ಲಿನ ಒಬ್ಬ ಡಾನ್ ಗೆ ಕಾರು ಚಾಲಕನಾಗಿದ್ದರು. ಆನಂತರ, 1986ರಲ್ಲಿ ಮಂಗಳೂರಿಗೆ ಬಂದು ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ನಿರ್ಮಾಣ ಮಾಡಿದ್ದರು. ಆಗ ಇದ್ದ ಮೋತಿ ಮಹಲ್ ಬಿಟ್ಟರೆ ಅದ್ದೂರಿ ಮತ್ತು ಬೃಹತ್ ಹೊಟೇಲ್ ಎಂದು ಪೂಂಜಾ ಹೊಟೇಲ್ ಹೆಸರು ಮಾಡಿತ್ತು.


ಆರಂಭದಲ್ಲಿ ಮುಂಬೈ ನಂಟು ಇದ್ದರೂ ಆನಂತರ ಅಲ್ಲಿನ ನಂಟನ್ನು ಬಿಟ್ಟು ಮಂಗಳೂರಿನಲ್ಲೇ ಇದ್ದರು. ಸಣ್ಣ ವಯಸ್ಸಿನಲ್ಲೇ ಮುಂಬೈ ತೆರಳಿದ್ದರಿಂದ ಅವರಿಗೆ ಕನ್ನಡ ಮಾತನಾಡಲು ಬರುತ್ತಿರಲಿಲ್ಲ. ಹಿಂದಿ, ಮರಾಠಿ, ತುಳು ಮಾತ್ರ ಗೊತ್ತಿತ್ತು. ಮುಂಬೈ, ಮಂಗಳೂರಿನ ಹೆಚ್ಚಿನ ಪೊಲೀಸ್ ಅಧಿಕಾರಿಗಳ ಸಂಪರ್ಕ ಹೊಂದಿದ್ದರು. 40 ವರ್ಷಗಳ ಹಿಂದೆ ಮುಂಬೈ ಭೂಗತ ಜಗತ್ತಿನಲ್ಲಿ ಡಾನ್ ಆಗಿದ್ದ ಶರದ್ ಶೆಟ್ಟಿ ಇವರ ಖಾಸಾ ಭಾವನಾಗಿದ್ದು, ಅದೇ ನಂಟಿನಲ್ಲಿ ಮಂಗಳೂರಿನಲ್ಲಿ ಹೊಟೇಲ್ ವ್ಯವಹಾರ ಆರಂಭಿಸಿದ್ದರು. ಮಂಗಳೂರಿಗೆ ಬಂದ ಬಳಿಕವೇ ಅವರಿಗೆ ಮದುವೆಯಾಗಿತ್ತು ಎಂದು ಅವರ ಬಗ್ಗೆ ತಿಳಿದವರು ಹೇಳುತ್ತಾರೆ. ಅವರ ಮಕ್ಕಳು ಈಗ ಹೊಟೇಲ್ ನೋಡಿಕೊಳ್ಳುತ್ತಿದ್ದಾರೆ.
            
            
            Prabhakar Poonja (72), the well-known owner of Poonja International Hotel in Hampankatta, Mangaluru, passed away at a private hospital on Tuesday after a brief illness. He hailed from Bantwal and was a prominent figure in the city’s hospitality industry.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm