ಬ್ರೇಕಿಂಗ್ ನ್ಯೂಸ್
17-09-25 10:37 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಆಗಸ್ಟ್ 26ರಂದು ಎಸ್ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ಮನೆಯಲ್ಲಿ ಶೋಧ ನಡೆಸಿದ್ದ ವೇಳೆ ತಲವಾರು ಮತ್ತು ಬಂದೂಕು ಪತ್ತೆಯಾಗಿತ್ತು.
ಈ ಬಗ್ಗೆ ಎಸ್ಐಟಿ ಎಸ್ಪಿ ಸೈಮನ್ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲಾಗಿದೆ. ಮನೆಯಲ್ಲಿ ಶೋಧ ಕಾರ್ಯ ನಡೆಸಿದ ವೇಳೆ ವಶಕ್ಕೆ ಪಡೆದ ಸೊತ್ತುಗಳನ್ನು ಬೆಳ್ತಂಗಡಿ ಕೋರ್ಟಿಗೆ ಒಪ್ಪಿಸಲಾಗಿತ್ತು. ಈ ವೇಳೆ ಎರಡು ತಲವಾರು ಮತ್ತು ಒಂದು ಬಂದೂಕು ಸಿಕ್ಕಿತ್ತು ಎನ್ನಲಾಗಿತ್ತು.
ಈ ಬಗ್ಗೆ ಎಸ್ಐಟಿ ಎಸ್ಪಿ ಸೈಮನ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅರುಣ್ ಅವರಿಗೆ ಮಾಹಿತಿ ನೀಡಿದ್ದರು. ಅದನ್ನೇ ದೂರು ಆಗಿ ಸ್ವೀಕರಿಸಿ ಬೆಳ್ತಂಗಡಿ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಎಫ್ಐರ್ ದಾಖಲಿಸಲಾಗಿದೆ. ಕಲಂ 25(1), 1-ಎ, ಮತ್ತು 25 (1) ಬಿ ಆರ್ಮ್ಸ್ ಏಕ್ಟ್ ಅಡಿ ಕೇಸು ದಾಖಲಾಗಿದೆ.
Activist Mahesh Shetty Timarodi, known for supporting the Saujanya case protests, is now facing a second FIR, this time under the Arms Act, registered at the Belthangady Police Station.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm