ಬ್ರೇಕಿಂಗ್ ನ್ಯೂಸ್
17-09-25 10:37 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಆಗಸ್ಟ್ 26ರಂದು ಎಸ್ಐಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ಮನೆಯಲ್ಲಿ ಶೋಧ ನಡೆಸಿದ್ದ ವೇಳೆ ತಲವಾರು ಮತ್ತು ಬಂದೂಕು ಪತ್ತೆಯಾಗಿತ್ತು.
ಈ ಬಗ್ಗೆ ಎಸ್ಐಟಿ ಎಸ್ಪಿ ಸೈಮನ್ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲಾಗಿದೆ. ಮನೆಯಲ್ಲಿ ಶೋಧ ಕಾರ್ಯ ನಡೆಸಿದ ವೇಳೆ ವಶಕ್ಕೆ ಪಡೆದ ಸೊತ್ತುಗಳನ್ನು ಬೆಳ್ತಂಗಡಿ ಕೋರ್ಟಿಗೆ ಒಪ್ಪಿಸಲಾಗಿತ್ತು. ಈ ವೇಳೆ ಎರಡು ತಲವಾರು ಮತ್ತು ಒಂದು ಬಂದೂಕು ಸಿಕ್ಕಿತ್ತು ಎನ್ನಲಾಗಿತ್ತು.
ಈ ಬಗ್ಗೆ ಎಸ್ಐಟಿ ಎಸ್ಪಿ ಸೈಮನ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅರುಣ್ ಅವರಿಗೆ ಮಾಹಿತಿ ನೀಡಿದ್ದರು. ಅದನ್ನೇ ದೂರು ಆಗಿ ಸ್ವೀಕರಿಸಿ ಬೆಳ್ತಂಗಡಿ ಠಾಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಎಫ್ಐರ್ ದಾಖಲಿಸಲಾಗಿದೆ. ಕಲಂ 25(1), 1-ಎ, ಮತ್ತು 25 (1) ಬಿ ಆರ್ಮ್ಸ್ ಏಕ್ಟ್ ಅಡಿ ಕೇಸು ದಾಖಲಾಗಿದೆ.
Activist Mahesh Shetty Timarodi, known for supporting the Saujanya case protests, is now facing a second FIR, this time under the Arms Act, registered at the Belthangady Police Station.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm