ಬ್ರೇಕಿಂಗ್ ನ್ಯೂಸ್
18-09-25 04:31 pm Mangalore Correspondent ಕರಾವಳಿ
ಮಂಗಳೂರು, ಸೆ.18 : ಪೊಲೀಸರು ಅಧಿಕಾರ ದುರುಪಯೋಗ ಮಾಡಿಕೊಂಡು ನನ್ನನ್ನು ಗುರಿಯಾಗಿಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಸಿಕ್ಕ ಸಿಕ್ಕ ವಿಷಯಗಳಿಗೆಲ್ಲ ಕೇಸು ಜಡಿದು ಹಿಂಸೆ ನೀಡುತ್ತಿದ್ದಾರೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (ಎನ್ಎಚ್ಆರ್ ಸಿ) ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ದೂರು ನೀಡಿದ್ದಾರೆ.
ನನ್ನ ವಿರುದ್ಧ ಕಳೆದೊಂದು ತಿಂಗಳಲ್ಲಿ ಬ್ರಹ್ಮಾವರ, ಕಾರ್ಕಳ ಮತ್ತು ಬೆಳ್ತಂಗಡಿ ಠಾಣೆಗಳಲ್ಲಿ ಒಟ್ಟು ನಾಲ್ಕು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಸುಳ್ಳು ಆರೋಪ ಹೊರಿಸಿ ರಾಜಕೀಯ ದುರುದ್ದೇಶದಿಂದ ಈ ಕೇಸು ದಾಖಲಿಸಲಾಗಿದೆ. ಅವುಗಳನ್ನು ತಕ್ಷಣವೇ ಹಿಂಪಡೆಯಬೇಕು, ಈ ಬಗ್ಗೆ ಸ್ವತಂತ್ರ ಹಾಗೂ ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆ ನಡೆಸಬೇಕು. ಅಧಿಕಾರ ದುರುಪಯೋಗ ಮಾಡಿದ ಸಂಬಂಧಿತ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಶಿಸ್ತು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯ ಮಾಡಿದ್ದಾರೆ.
ನನಗೆ, ನನ್ನ ಕುಟುಂಬಕ್ಕೆ ಹಾಗೂ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ನೀಡಬೇಕು. ಹೋರಾಟಗಾರರನ್ನು ಹಾಗೂ ರಾಜಕೀಯ ವಿರೋಧಿಗಳನ್ನು ಮಟ್ಟ ಹಾಕಲು ಕ್ರಿಮಿನಲ್ ಕಾನೂನುಗಳ ದುರ್ಬಳಕೆ ತಡೆಯಲು ಸರ್ಕಾರ ಹಾಗೂ ಗೃಹ ಸಚಿವಾಲಯಗಳು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮಾನವ ಹಕ್ಕು ಆಯೋಗವು ಶಿಫಾರಸು ಮಾಡಬೇಕೆಂದು ದೂರಿನಲ್ಲಿ ಮನವಿಯನ್ನೂ ಮಾಡಿದ್ದಾರೆ.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm