ಬ್ರೇಕಿಂಗ್ ನ್ಯೂಸ್
19-09-25 04:58 pm Mangalore Correspondent ಕರಾವಳಿ
ಮಂಗಳೂರು, ಸೆ.19 : ಸಾಮಾಜಿಕ ಜಾಲತಾಣ ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ Karavali_tigers ಎಂಬ Instagram ಪೇಜ್ ಅಡ್ಮಿನ್ ಮಹಮ್ಮದ್ ಕೈಫ್(22) ಎಂಬಾತನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಿಲ್ಲೂರು ಮನೆ ನಿವಾಸಿ ಮಹಮ್ಮದ್ ಕೈಫ್(22) ಬಂಧಿತ ಯುವಕ.
Karavali_tigers ಎಂಬ ಹೆಸರಿನ ಪೇಜ್ ಮುಖಾಂತರ ಈತ ಕಳೆದ ಜೂನ್, ಜುಲೈ ತಿಂಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದ. ಈ ಬಗ್ಗೆ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಜುಲೈ 19ರಂದು ಪ್ರಕರಣ ದಾಖಲಾಗಿತ್ತು. ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ತಪಾಸಣೆ ನಡೆಸಿದಾಗ, ಆರೋಪಿ ತಮಿಳುನಾಡಿನಲ್ಲಿರುವ ಬಗ್ಗೆ ಮಾಹಿತಿ ತಿಳಿದು ಮಂಗಳೂರು ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರಿನಲ್ಲಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. Karavali_tigers ಎಂಬ ಪೇಜ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
A 22-year-old youth from Karnataka’s Dakshina Kannada district has been arrested in Tamil Nadu for allegedly posting provocative content on social media. The accused, identified as Mohammed Kaif, a resident of Killuru house in Malavantiye village, Belthangady taluk, was taken into custody by the Mangaluru City Cyber Economic and Narcotics (CEN) Crime Police.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm