ಬ್ರೇಕಿಂಗ್ ನ್ಯೂಸ್
19-09-25 10:21 pm Mangalore Correspondent ಕರಾವಳಿ
ಮಂಗಳೂರು, ಸೆ.19 : ಕೇಂದ್ರ ಸರಕಾರ ಕಡೆಗೂ ಜನಸಾಮಾನ್ಯರಿಗೆ ಭಾರವಾಗಿದ್ದ ಜಿಎಸ್ಟಿ ಹೊರೆಯನ್ನು ಇಳಿಸುವ ಸೂಚನೆ ನೀಡಿದೆ. ಆದರೆ ರಾಜ್ಯ ಸರಕಾರ ತೆರಿಗೆ ಹೊರೆ ಇಳಿಸುವ ಬದಲು ಮತ್ತೆ ಬರೆ ಎಳೆಯುವ ಮುನ್ಸೂಚನೆ ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಸೇವಾ ದರವನ್ನೂ ಹೆಚ್ಚಿಸಿ ಶಾಕ್ ನೀಡಿದೆ.
ಕರಾವಳಿಯ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವೆಗಳ ದರವನ್ನು ದುಪ್ಪಟ್ಟು ಮಾಡಲಾಗಿದೆ. ಅಕ್ಟೋಬರ್ 1ರಿಂದ ಸೇವಾ ದರವು ಪರಿಷ್ಕೃತವಾಗಲಿದೆ ಎಂದು ಕಟೀಲು ದೇವಸ್ಥಾನ ಮುಂಭಾಗದಲ್ಲಿ ಬೋರ್ಡ್ ಹಾಕಲಾಗಿದೆ. ಪಟ್ಟಿಯನ್ನು ನೋಡಿದರೆ ಒಂದೊಂದು ದರವನ್ನೂ ದುಪ್ಪಟ್ಟು ಮಾಡಿರುವುದು ಕಂಡುಬರುತ್ತದೆ.
120 ರೂ. ಇದ್ದ ಹೂವಿನ ಪೂಜೆಗೆ 220 ರೂ. ಮಾಡಿದ್ದಾರೆ. ದುರ್ಗಾ ನಮಸ್ಕಾರಕ್ಕೆ 60 ರೂ. ಇದ್ದುದನ್ನು 140 ಮಾಡಲಾಗಿದೆ. ಪಂಚ ಕಜ್ಜಾಯ 20 ರೂ.ನಿಂದ 40 ರೂ. ಮಾಡಲಾಗಿದೆ. ಸರ್ವ ಸೇವೆ ಒಂದು ಸಾವಿರದಿಂದ ಎರಡು ಸಾವಿರಕ್ಕೆ ಮಾಡಲಾಗಿದೆ. ರಂಗಪೂಜೆ ಸೇವೆಯನ್ನು 3 ಸಾವಿರ ರೂ.ನಿಂದ ಆರು ಸಾವಿರಕ್ಕೆ ಹೆಚ್ಚಿಸಲಾಗಿದೆ. ನಾಮಕರಣ ಚೀಟಿಗೆ 40 ರೂ. ಇದ್ದುದನ್ನು 200 ರೂ.ಗೆ ಹೆಚ್ಚಿಸಲಾಗಿದೆ. ಲಡ್ಡು ಪ್ರಸಾದ 20ರಿಂದ 60 ರೂ.ಗೆ ಹೆಚ್ಚಿಸಲಾಗಿದೆ.
ಏಕಾಏಕಿ ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಸೇವಾ ದರಗಳನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ಜಾಲತಾಣದಲ್ಲಿ ಟೀಕೆ ಮಾಡಿದೆ. ಸಿದ್ದರಾಮಯ್ಯ ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ. ಸರ್ಕಾರದ ಖಜಾನೆ ತುಂಬಿಸಲು ಹಿಂದು ದೇವಸ್ಥಾನಗಳಲ್ಲಿ ಬರೆ ಹಾಕಲಾಗಿದೆ ಎಂದು ಟೀಕಿಸಿ ಪೋಸ್ಟ್ ಮಾಡಿದೆ. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿದೆ.
Even as the Central Government hints at reducing GST to ease the burden on common citizens, the Karnataka State Government has come under fire for hiking service charges at temples under the Muzrai Department — sparking sharp criticism from opposition leaders and devotees alike.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm