ಬ್ರೇಕಿಂಗ್ ನ್ಯೂಸ್
19-09-25 10:46 pm Mangalore Correspondent ಕರಾವಳಿ
ಉಳ್ಳಾಲ, ಸೆ.19 : ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದ ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕುಂಪಲ ಮಿತ್ರನಗರ ನಿವಾಸಿ ಕೇಶವ ರಾವ್ ಮತ್ತು ಉಷಾ ದಂಪತಿಯ ದ್ವಿತೀಯ ಪುತ್ರಿ ಅಪೂರ್ವ (21) ಮೃತ ಯುವತಿ. ಬ್ಯೂಟೀಷಿಯನ್ ವೃತ್ತಿ ಮಾಡುತ್ತಿದ್ದ ಅಪೂರ್ವ ಅಪಸ್ಮಾರ (ಪಿಟ್ಸ್) ಕಾಯಿಲೆಯಿಂದ ಬಳಲುತ್ತಿದ್ದಳು. ಇತ್ತೀಚೆಗೆ ಆಕೆಯ ಸ್ಥಿತಿ ಗಂಭೀರಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಅಪೂರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾಳೆ.
ಅಪೂರ್ವಳ ತಂದೆ ಕೇಶವ ಅವರು ರಿಕ್ಷಾ ಚಾಲಕರಾಗಿದ್ದು ಮಗಳ ಕಾಯಿಲೆಗೆಂದೇ ಲಕ್ಷಾಂತರ ರೂಪಾಯಿಗಳನ್ನ ವ್ಯಯಿಸಿದರೂ ಮಗಳನ್ನ ಬದುಕುಳಿಸಲು ಸಾಧ್ಯವಾಗಿಲ್ಲ. ಸುಂದರ ಬದುಕು ಬಾಳಬೇಕಿದ್ದ ಚಂದದ ಯುವತಿ ಅಪೂರ್ವಳ ಸಾವಿಗೆ ಕುಟುಂಬ, ಸಂಬಂಧಿಗಳಲ್ಲದೆ ಇಡೀ ಕುಂಪಲವೇ ಮರುಗಿದೆ. ಮೃತ ಅಪೂರ್ವ ತಂದೆ, ತಾಯಿ ಇಬ್ಬರು ಸಹೋದರಿಯರನ್ನ ಅಗಲಿದ್ದಾಳೆ.
A 21-year-old beautician from Kumpala succumbed to epilepsy on Friday morning at a private hospital in Mangaluru, despite extensive medical treatment and efforts by her family. The deceased has been identified as Apoorva (21), daughter of auto rickshaw driver Keshava Rao and Usha, residents of Mithranagar, Kumpala.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm