ಬ್ರೇಕಿಂಗ್ ನ್ಯೂಸ್
19-09-25 10:46 pm Mangalore Correspondent ಕರಾವಳಿ
ಉಳ್ಳಾಲ, ಸೆ.19 : ಅಪಸ್ಮಾರ ಕಾಯಿಲೆಯಿಂದ ಬಳಲುತ್ತಿದ್ದ ಕುಂಪಲದ ಹದಿಹರೆಯದ ಬ್ಯೂಟೀಷಿಯನ್ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕುಂಪಲ ಮಿತ್ರನಗರ ನಿವಾಸಿ ಕೇಶವ ರಾವ್ ಮತ್ತು ಉಷಾ ದಂಪತಿಯ ದ್ವಿತೀಯ ಪುತ್ರಿ ಅಪೂರ್ವ (21) ಮೃತ ಯುವತಿ. ಬ್ಯೂಟೀಷಿಯನ್ ವೃತ್ತಿ ಮಾಡುತ್ತಿದ್ದ ಅಪೂರ್ವ ಅಪಸ್ಮಾರ (ಪಿಟ್ಸ್) ಕಾಯಿಲೆಯಿಂದ ಬಳಲುತ್ತಿದ್ದಳು. ಇತ್ತೀಚೆಗೆ ಆಕೆಯ ಸ್ಥಿತಿ ಗಂಭೀರಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಬೆಳಗ್ಗೆ ಅಪೂರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾಳೆ.
ಅಪೂರ್ವಳ ತಂದೆ ಕೇಶವ ಅವರು ರಿಕ್ಷಾ ಚಾಲಕರಾಗಿದ್ದು ಮಗಳ ಕಾಯಿಲೆಗೆಂದೇ ಲಕ್ಷಾಂತರ ರೂಪಾಯಿಗಳನ್ನ ವ್ಯಯಿಸಿದರೂ ಮಗಳನ್ನ ಬದುಕುಳಿಸಲು ಸಾಧ್ಯವಾಗಿಲ್ಲ. ಸುಂದರ ಬದುಕು ಬಾಳಬೇಕಿದ್ದ ಚಂದದ ಯುವತಿ ಅಪೂರ್ವಳ ಸಾವಿಗೆ ಕುಟುಂಬ, ಸಂಬಂಧಿಗಳಲ್ಲದೆ ಇಡೀ ಕುಂಪಲವೇ ಮರುಗಿದೆ. ಮೃತ ಅಪೂರ್ವ ತಂದೆ, ತಾಯಿ ಇಬ್ಬರು ಸಹೋದರಿಯರನ್ನ ಅಗಲಿದ್ದಾಳೆ.
A 21-year-old beautician from Kumpala succumbed to epilepsy on Friday morning at a private hospital in Mangaluru, despite extensive medical treatment and efforts by her family. The deceased has been identified as Apoorva (21), daughter of auto rickshaw driver Keshava Rao and Usha, residents of Mithranagar, Kumpala.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm