ಬ್ರೇಕಿಂಗ್ ನ್ಯೂಸ್
20-09-25 06:39 pm Mangalore Correspondent ಕರಾವಳಿ
ಮಂಗಳೂರು, ಸೆ.20 : ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಬದ್ಯಾರು ನಿವಾಸಿ ಮಹಮ್ಮದ್ (80) ಎಂಬವರು ಸೆ.19ರಂದು ಶುಕ್ರವಾರ ಮಧ್ಯಾಹ್ನ ಮಸೀದಿಗೆಂದು ಹೋದವರು ಮರಳಿ ಮನೆಗೆ ಬಂದಿಲ್ಲ ಎಂದು ಕೊಣಾಜೆ ಠಾಣೆಗೆ ನಾಪತ್ತೆ ದೂರು ಸಲ್ಲಿಕೆಯಾಗಿದೆ.
ಮಹಮ್ಮದ್ ಅವರು ಶುಕ್ರವಾರ ಮಧ್ಯಾಹ್ನ 12.39 ಗಂಟೆಗೆ ದೇರಳಕಟ್ಟೆ ಬದ್ರಿಯಾ ಜುಮ್ಮಾ ಮಸೀದಿಗೆ ಪ್ರಾರ್ಥನೆಗೆ ಹೋಗಿದ್ದು ಮರಳಿ ಮನೆಗೆ ಬಂದಿರುವುದಿಲ್ಲ. ಈ ಬಗ್ಗೆ ಮಸೀದಿಯಲ್ಲಿ ಮತ್ತು ಸಂಬಂಧಿಕರಲ್ಲಿ ವಿಚಾರಿಸಿದ್ದು ಹುಡುಕಾಟ ನಡೆಸಲಾಗಿದೆ. ಇದರಿಂದ ಠಾಣೆಗೆ ದೂರು ನೀಡುತ್ತಿರುವುದಾಗಿ ಮಗ ಮಹಮ್ಮದ್ ಇರ್ಷಾದ್ ದೂರಿನಲ್ಲಿ ತಿಳಿಸಿದ್ದಾರೆ.
ಕಾಣೆಯಾದ ಮಹಮ್ಮದ್ ಅವರು ತುಳು, ಕನ್ನಡ, ಮಲಯಾಳಿ, ಬ್ಯಾರಿ, ಹಿಂದಿ ಭಾಷೆ ಮಾತನಾಡುತ್ತಿದ್ದು ಕೋಲು ಮುಖ ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಪತ್ತೆಯಾದಲ್ಲಿ ಮಂಗಳೂರು ಪೊಲೀಸ್ ನಿಯಂತ್ರಣ ಕೊಠಡಿಗೆ 0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಗೆ 0824-2220536,_9480802350 ಸಂಖ್ಯೆಗೆ ಮಾಹಿತಿ ನೀಡಬೇಕಾಗಿ ಕೊಣಾಜೆ ಪೊಲೀಸರು ಕೋರಿದ್ದಾರೆ.
An 80-year-old resident of Badyaru in Belma village, identified as Mohammed, has been reported missing after he failed to return home from Friday prayers. According to a complaint filed at the Konaje Police Station by his son Mohammed Irshad, the elderly man left home around 12:39 p.m. on September 19 to attend prayers at the Badriya Juma Masjid in Deralakatte.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm