ಬ್ರೇಕಿಂಗ್ ನ್ಯೂಸ್
20-09-25 09:34 pm Mangalore Correspondent ಕರಾವಳಿ
ಮಂಗಳೂರು, ಸೆ.20 : ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಇದರ ಹೊರ ರೋಗಿ ವಿಭಾಗದಲ್ಲಿ ಸೆಪ್ಟೆಂಬರ್ 22 ರಿಂದ 30ರ ವರೆಗೆ ವೆರಿಕೋಸ್ ವೇನ್ಸ್ ಶಿಬಿರವನ್ನು ಆಯೋಜಿಸಲಾಗಿದೆ.
ಜನಸಾಮಾನ್ಯರು ತಮ್ಮ ಕಾಲುಗಳ ಆರೋಗ್ಯ ಮತ್ತು ಯೋಗ ಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಈ ಶಿಬಿರ ಏರ್ಪಡಿಸಲಾಗಿದೆ. ವೆರಿಕೋನ್ಸ್ ವೇನ್ಸ್ ರೋಗದಿಂದ ಬಳಲುತ್ತಿದ್ದರೆ ಆರಂಭಿಕ ಪತ್ತೆ, ತಡೆಗಟ್ಟುವಿಕೆ ಮತ್ತು ಆಧುನಿಕ ಚಿಕಿತ್ಸೆಗಳ ಬಗ್ಗೆ ತಜ್ಞ ವೈದ್ಯರು ಮಾಹಿತಿ ನೀಡಲಿದ್ದಾರೆ.


ಶಿಬಿರದಲ್ಲಿ ಸೌಲಭ್ಯಗಳು
ಯಾರು ಭಾಗವಹಿಸಬಹುದು?
ಕಾಲು ನೋವು, ಕಾಲು ಊತ, ಕಾಲುಗಳ ಭಾರ, ಗೋಚರಿಸುವ ಉಬ್ಬುವ ರಕ್ತನಾಳಗಳು, ರಾತ್ರಿ ಸೆಳೆತ, ಕಾಲಿನ ಹುಣ್ಣು ಮತ್ತು ಕಾಲುಗಳ ಬಣ್ಣ ಬದಲಾವಣೆ ಇರುವವರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ಪಾಲ್ಗೊಳ್ಳಲು ನಿಮ್ಮ ಹೆಸರನ್ನು ನೋಂದಾಯಿಸಲು ಕರೆ ಮಾಡುವಂತೆ 6361687385 (ಬೆಳಿಗ್ಗೆ 9:00 ಮತ್ತು ಸಂಜೆ 5.00ರ ನಡುವೆ) ಇಂಡಿಯಾನ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
Indiana Hospital and Heart Institute, Mangaluru, will be organizing a Varicose Veins Screening Camp at its Outpatient Department from September 22 to 30, aimed at promoting leg health and well-being among the public.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm