ಬ್ರೇಕಿಂಗ್ ನ್ಯೂಸ್
20-09-25 09:34 pm Mangalore Correspondent ಕರಾವಳಿ
ಮಂಗಳೂರು, ಸೆ.20 : ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಇದರ ಹೊರ ರೋಗಿ ವಿಭಾಗದಲ್ಲಿ ಸೆಪ್ಟೆಂಬರ್ 22 ರಿಂದ 30ರ ವರೆಗೆ ವೆರಿಕೋಸ್ ವೇನ್ಸ್ ಶಿಬಿರವನ್ನು ಆಯೋಜಿಸಲಾಗಿದೆ.
ಜನಸಾಮಾನ್ಯರು ತಮ್ಮ ಕಾಲುಗಳ ಆರೋಗ್ಯ ಮತ್ತು ಯೋಗ ಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಈ ಶಿಬಿರ ಏರ್ಪಡಿಸಲಾಗಿದೆ. ವೆರಿಕೋನ್ಸ್ ವೇನ್ಸ್ ರೋಗದಿಂದ ಬಳಲುತ್ತಿದ್ದರೆ ಆರಂಭಿಕ ಪತ್ತೆ, ತಡೆಗಟ್ಟುವಿಕೆ ಮತ್ತು ಆಧುನಿಕ ಚಿಕಿತ್ಸೆಗಳ ಬಗ್ಗೆ ತಜ್ಞ ವೈದ್ಯರು ಮಾಹಿತಿ ನೀಡಲಿದ್ದಾರೆ.


ಶಿಬಿರದಲ್ಲಿ ಸೌಲಭ್ಯಗಳು
ಯಾರು ಭಾಗವಹಿಸಬಹುದು?
ಕಾಲು ನೋವು, ಕಾಲು ಊತ, ಕಾಲುಗಳ ಭಾರ, ಗೋಚರಿಸುವ ಉಬ್ಬುವ ರಕ್ತನಾಳಗಳು, ರಾತ್ರಿ ಸೆಳೆತ, ಕಾಲಿನ ಹುಣ್ಣು ಮತ್ತು ಕಾಲುಗಳ ಬಣ್ಣ ಬದಲಾವಣೆ ಇರುವವರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ಪಾಲ್ಗೊಳ್ಳಲು ನಿಮ್ಮ ಹೆಸರನ್ನು ನೋಂದಾಯಿಸಲು ಕರೆ ಮಾಡುವಂತೆ 6361687385 (ಬೆಳಿಗ್ಗೆ 9:00 ಮತ್ತು ಸಂಜೆ 5.00ರ ನಡುವೆ) ಇಂಡಿಯಾನ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
Indiana Hospital and Heart Institute, Mangaluru, will be organizing a Varicose Veins Screening Camp at its Outpatient Department from September 22 to 30, aimed at promoting leg health and well-being among the public.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm