ಬ್ರೇಕಿಂಗ್ ನ್ಯೂಸ್
20-09-25 09:34 pm Mangalore Correspondent ಕರಾವಳಿ
ಮಂಗಳೂರು, ಸೆ.20 : ಮಂಗಳೂರಿನ ಇಂಡಿಯಾನಾ ಆಸ್ಪತ್ರೆ ಮತ್ತು ಹಾರ್ಟ್ ಇನ್ಸ್ಟಿಟ್ಯೂಟ್ ಇದರ ಹೊರ ರೋಗಿ ವಿಭಾಗದಲ್ಲಿ ಸೆಪ್ಟೆಂಬರ್ 22 ರಿಂದ 30ರ ವರೆಗೆ ವೆರಿಕೋಸ್ ವೇನ್ಸ್ ಶಿಬಿರವನ್ನು ಆಯೋಜಿಸಲಾಗಿದೆ.
ಜನಸಾಮಾನ್ಯರು ತಮ್ಮ ಕಾಲುಗಳ ಆರೋಗ್ಯ ಮತ್ತು ಯೋಗ ಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಈ ಶಿಬಿರ ಏರ್ಪಡಿಸಲಾಗಿದೆ. ವೆರಿಕೋನ್ಸ್ ವೇನ್ಸ್ ರೋಗದಿಂದ ಬಳಲುತ್ತಿದ್ದರೆ ಆರಂಭಿಕ ಪತ್ತೆ, ತಡೆಗಟ್ಟುವಿಕೆ ಮತ್ತು ಆಧುನಿಕ ಚಿಕಿತ್ಸೆಗಳ ಬಗ್ಗೆ ತಜ್ಞ ವೈದ್ಯರು ಮಾಹಿತಿ ನೀಡಲಿದ್ದಾರೆ.


ಶಿಬಿರದಲ್ಲಿ ಸೌಲಭ್ಯಗಳು
ಯಾರು ಭಾಗವಹಿಸಬಹುದು?
ಕಾಲು ನೋವು, ಕಾಲು ಊತ, ಕಾಲುಗಳ ಭಾರ, ಗೋಚರಿಸುವ ಉಬ್ಬುವ ರಕ್ತನಾಳಗಳು, ರಾತ್ರಿ ಸೆಳೆತ, ಕಾಲಿನ ಹುಣ್ಣು ಮತ್ತು ಕಾಲುಗಳ ಬಣ್ಣ ಬದಲಾವಣೆ ಇರುವವರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರದಲ್ಲಿ ಪಾಲ್ಗೊಳ್ಳಲು ನಿಮ್ಮ ಹೆಸರನ್ನು ನೋಂದಾಯಿಸಲು ಕರೆ ಮಾಡುವಂತೆ 6361687385 (ಬೆಳಿಗ್ಗೆ 9:00 ಮತ್ತು ಸಂಜೆ 5.00ರ ನಡುವೆ) ಇಂಡಿಯಾನ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.
Indiana Hospital and Heart Institute, Mangaluru, will be organizing a Varicose Veins Screening Camp at its Outpatient Department from September 22 to 30, aimed at promoting leg health and well-being among the public.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm