ಬ್ರೇಕಿಂಗ್ ನ್ಯೂಸ್
23-09-25 11:01 pm Mangalore Correspondent ಕರಾವಳಿ
ಮಂಗಳೂರು, ಸೆ.23 : ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ದೂರುದಾರನಾಗಿದ್ದ ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು ಮತ್ತೊಮ್ಮೆ ಕೋರ್ಟಿಗೆ ಹೇಳಿಕೆ ನೀಡಿದ್ದಾನೆ. ತನ್ನ ಹಿಂದಿನ ಹೇಳಿಕೆಯನ್ನು ಅಲ್ಲಗಳೆದು ಯು ಟರ್ನ್ ಹೊಡೆದಿದ್ದಾನೆ ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಜೈಲಿನಲ್ಲಿದ್ದ ಚಿನ್ನಯ್ಯನನ್ನು ಬಿಗಿ ಭದ್ರತೆಯಲ್ಲಿ ಮಂಗಳವಾರ ಸಂಜೆ ಬೆಳ್ತಂಗಡಿ ಕೋರ್ಟಿಗೆ ಕರೆತರಲಾಗಿದ್ದು, ಗಡ್ಡ ಬಿಟ್ಟುಕೊಂಡಿದ್ದ ವ್ಯಕ್ತಿ ನೇರವಾಗಿ ನ್ಯಾಯಾಧೀಶರ ಮುಂದೆ ತೆರಳಿ ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಿದ್ದಾನೆ. ಬುಧವಾರವೂ ಹೇಳಿಕೆ ಮುಂದುವರಿಸುವ ಸಾಧ್ಯತೆಯಿದ್ದು, ಪೊಲೀಸರು ಮತ್ತೆ ಹಾಜರುಪಡಿಸುವ ಸುಳಿವು ನೀಡಿದ್ದಾರೆ.
ಇದೇ ವೇಳೆ, ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಮಾಡಲು ಆದೇಶ ಮಾಡಲಾಗಿದೆ. ಇದಲ್ಲದೆ, ಮಹೇಶ್ ಶೆಟ್ಟಿ ಜೊತೆಗಿದ್ದ 11 ಬೆಂಬಲಿಗರನ್ನು ವಿಚಾರಣೆಗೆ ಕರೆದಿದ್ದು ಪೊಲೀಸರು ನಿರಂತರ ಡ್ರಿಲ್ ಮಾಡಿದ್ದಾರೆ. ಅವರ ಮೊಬೈಲ್ ಪಡೆದು ತನಿಖೆಯನ್ನೂ ನಡೆಸುತ್ತಿದ್ದಾರೆ. ಇಂತಹ ಹೊತ್ತಿನಲ್ಲೇ ದೂರುದಾರ ಚಿನ್ನಯ್ಯ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿದ್ದು, ಉಲ್ಟಾ ಹೊಡೆದಿದ್ದಾನೆ ಎನ್ನಲಾಗುತ್ತಿದೆ.
ಆದರೆ ಈ ಹೇಳಿಕೆಯನ್ನು ಕೇವಲ ನ್ಯಾಯಾಧೀಶರ ಮುಂದೆ ಮಾತ್ರ ನೀಡಿರುವುದರಿಂದ ಆತ ಏನೆಂದು ಹೇಳಿಕೆ ನೀಡಿದ್ದಾನೆಂದು ಪೊಲೀಸರಿಗೂ ತಿಳಿದಿಲ್ಲ. ಧರ್ಮಸ್ಥಳ ಠಾಣೆಗೆ ಜುಲೈ 3ರಂದು ನೀಡಿದ ಪೊಲೀಸ್ ದೂರಿನ ಬೆನ್ನಲ್ಲೇ ಬೆಳ್ತಂಗಡಿ ಕೋರ್ಟಿಗೆ ಹಾಜರಾಗಿ 164 ಅಡಿ ಹೇಳಿಕೆಯನ್ನೂ ನೀಡಿದ್ದ. ಇದೀಗ ತನ್ನ ಹಳೆ ಹೇಳಿಕೆ ಬದಿಗೆ ಸರಿಸಿ ಹೊಸ ಹೇಳಿಕೆ ನೀಡಿರುವ ಸಾಧ್ಯತೆಯಿದೆ.
In a fresh development in the Dharmasthala case, key complainant Chinnayya was produced before the Beltangady Court under tight security on Tuesday evening. Reports suggest that he may have taken a U-turn from his earlier statement.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm