ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.

ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm