ಬ್ರೇಕಿಂಗ್ ನ್ಯೂಸ್
25-09-25 07:23 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.25: ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಮತ್ತೊಂದು ಬುರುಡೆ ಮತ್ತು ಅಸ್ಥಿಪಂಜರ ಅವಶೇಷದ ಗುರುತನ್ನು ಪೊಲೀಸರು ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧರಿಸಿ ಪತ್ತೆ ಮಾಡಿದ್ದಾರೆ.
ಅಸ್ಥಿಪಂಜರ ಜೊತೆಗೆ ಸಿಕ್ಕಿದ್ದ ಡ್ರೈವಿಂಗ್ ಲೈಸನ್ಸ್ ಆಧಾರದಲ್ಲಿ ವ್ಯಕ್ತಿಯ ಕುಟುಂಬಸ್ಥರನ್ನು ಕರೆಸಿದ್ದು ಅವರು ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಸ್ಥಳ ಶೋಧ ಸಂದರ್ಭದಲ್ಲಿ ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ಆದಿಶೇಷ ನಾರಾಯಣ ಎಂಬ ಯುವಕನ ಡ್ರೈವಿಂಗ್ ಲೈಸೆನ್ಸ್ ಪತ್ತೆಯಾಗಿತ್ತು. ಡಿಎಲ್ ಆಧರಿಸಿ ಆತನ ಕುಟುಂಬ ಸದಸ್ಯರು ಬೆಳ್ತಂಗಡಿಗೆ ಬಂದಿದ್ದು ಮಾಹಿತಿ ನೀಡಿದ್ದಾರೆ.

ಆದಿಶೇಷ ಎಂಬ ಹೆಸರಿನ ಯುವಕ 2013 ಅಕ್ಟೋಬರ್ 2ರಿಂದ ನಾಪತ್ತೆಯಾಗಿದ್ದ. ಬಾರ್ ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಯುವಕ ಏಕಾಏಕಿ ನಾಪತ್ತೆಯಾಗಿದ್ದ. ಆದರೆ ಮಗ ನಾಪತ್ತೆಯಾದರೂ ಈ ಬಗ್ಗೆ ಕುಟುಂಬಸ್ಥರು ಪೊಲೀಸ್ ದೂರು ನೀಡಿರಲಿಲ್ಲ. ಅಲ್ಲದೆ, ಹುಡುಕಾಟವನ್ನೂ ನಡೆಸಿರಲಿಲ್ಲ.
ಮಗ ಕಾಣೆಯಾಗಿದ್ದ, ಬರಬಹುದು ಅಂದ್ಕೊಂಡು ನಾವು ಹುಡುಕಲು ಹೋಗಿರಲಿಲ್ಲ. ಆದರೆ ಆಮೇಲೆ ಬರಲೇ ಇಲ್ಲ. ನಾಪತ್ತೆ ಸಂದರ್ಭದಲ್ಲಿ ಮಾನಸಿಕವಾಗಿ ಚೆನ್ನಾಗಿಯೇ ಇದ್ದ ಎಂದು ಆತನ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಬೆಳ್ತಂಗಡಿ SIT ಕಚೇರಿಗೆ ಆಗಮಿಸಿದ ಕುಟುಂಬ ಸದಸ್ಯರನ್ನು ಪೊಲೀಸರು ದಾಖಲೆ ಪತ್ರಗಳನ್ನು ಕೇಳಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಅಸ್ಥಿಪಂಜರ ಆಧರಿಸಿ ಡಿಎನ್ಎ ಟೆಸ್ಟ್ ಗೆ ಮತ್ತೆ ಬರುವಂತೆಯೂ ತಿಳಿಸಿದ್ದಾರೆ ಎನ್ನುವ ಮಾಹಿತಿ ಇದೆ.
Police have identified another skull and skeletal remains discovered at Bangle Gudde near the Netravati bathing ghat in Dharmasthala, with the help of a driving license found at the site.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm