ಬ್ರೇಕಿಂಗ್ ನ್ಯೂಸ್
27-12-20 01:10 pm Mangaluru Correspondent ಕರಾವಳಿ
ಪುತ್ತೂರು, ಡಿ.27: ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಎಂದಿದ್ದರೂ, ರಾಜಕೀಯ ಪ್ರೇರಿತ ಆಗಿಯೇ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದ್ದ ಮತಗಟ್ಟೆ ಒಂದಕ್ಕೆ ಪುತ್ತೂರು ಸಹಾಯಕ ಕಮಿಷನರ್ ಭೇಟಿ ನೀಡಿದಾಗ, ಮತದಾರರ ಕೈಯಲ್ಲಿ ಅಭ್ಯರ್ಥಿಯ ಚಿಹ್ನೆ ಇರುವುದು ಪತ್ತೆಯಾಗಿದೆ.
ಪುತ್ತೂರು ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ ಪತ್ರಗಳನ್ನು ಮತದಾರರಿಗೆ ಹಂಚುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮತಗಟ್ಟೆಗಳನ್ನು ಪರಿಶೀಲನೆ ಮಾಡಲೆಂದು ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತೆರಳಿದ್ದಾಗ, ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ವಿಚಾರಿಸಿದ್ದಾರೆ. ಈ ವೇಳೆ, ಚೀಟಿಯ ಬಗ್ಗೆ ವಿಚಾರಿಸಿದಾಗ ಬೂತ್ ನಲ್ಲಿ ನೀಡುತ್ತಿರುವುದಾಗಿ ಹೇಳಿದ್ದಾರೆ. ಮತದಾರನ ಮಾಹಿತಿಯಂತೆ ತಕ್ಷಣ ಅಲ್ಲಿಗೆ ಧಾವಿಸಿದ ಯತೀಶ್ ಉಳ್ಳಾಲ್, ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದ್ದಾರೆ. ಟೇಬಲ್ ಕೆಳಗೆ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಕಟ್ಟನ್ನು ಪತ್ತೆ ಮಾಡಿ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ತನ್ನ ಚಿಹ್ನೆ ಇರುವ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮೀಷನರ್ ಪತ್ತೆ ಮಾಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm