ಬ್ರೇಕಿಂಗ್ ನ್ಯೂಸ್
27-12-20 01:10 pm Mangaluru Correspondent ಕರಾವಳಿ
ಪುತ್ತೂರು, ಡಿ.27: ಗ್ರಾಮ ಪಂಚಾಯತ್ ಚುನಾವಣೆ ಪಕ್ಷ ರಹಿತ ಎಂದಿದ್ದರೂ, ರಾಜಕೀಯ ಪ್ರೇರಿತ ಆಗಿಯೇ ನಡೆಯುತ್ತಿದೆ. ಇಂದು ಮತದಾನ ನಡೆಯುತ್ತಿದ್ದ ಮತಗಟ್ಟೆ ಒಂದಕ್ಕೆ ಪುತ್ತೂರು ಸಹಾಯಕ ಕಮಿಷನರ್ ಭೇಟಿ ನೀಡಿದಾಗ, ಮತದಾರರ ಕೈಯಲ್ಲಿ ಅಭ್ಯರ್ಥಿಯ ಚಿಹ್ನೆ ಇರುವುದು ಪತ್ತೆಯಾಗಿದೆ.
ಪುತ್ತೂರು ಹಂಟ್ಯಾರು ಶಾಲಾ ಮತಗಟ್ಟೆಯ ವಠಾರದಲ್ಲಿ ಅಭ್ಯರ್ಥಿಗಳ ಚಿಹ್ನೆಯ ಪತ್ರಗಳನ್ನು ಮತದಾರರಿಗೆ ಹಂಚುತ್ತಿರುವುದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಮತಗಟ್ಟೆಗಳನ್ನು ಪರಿಶೀಲನೆ ಮಾಡಲೆಂದು ಚುನಾವಣಾಧಿಕಾರಿ ಡಾ.ಯತೀಶ್ ಉಳ್ಳಾಲ್ ತೆರಳಿದ್ದಾಗ, ಮತಗಟ್ಟೆಯಲ್ಲಿ ಮತದಾರನ ಕೈಯಲ್ಲಿರುವ ಚೀಟಿಯನ್ನು ನೋಡಿ ವಿಚಾರಿಸಿದ್ದಾರೆ. ಈ ವೇಳೆ, ಚೀಟಿಯ ಬಗ್ಗೆ ವಿಚಾರಿಸಿದಾಗ ಬೂತ್ ನಲ್ಲಿ ನೀಡುತ್ತಿರುವುದಾಗಿ ಹೇಳಿದ್ದಾರೆ. ಮತದಾರನ ಮಾಹಿತಿಯಂತೆ ತಕ್ಷಣ ಅಲ್ಲಿಗೆ ಧಾವಿಸಿದ ಯತೀಶ್ ಉಳ್ಳಾಲ್, ಬೂತ್ ನಲ್ಲಿ ಟೇಬಲ್ ಹಾಕಿ ಕೂತಿದ್ದವರನ್ನು ವಿಚಾರಿಸಿದ್ದಾರೆ. ಟೇಬಲ್ ಕೆಳಗೆ ಅಭ್ಯರ್ಥಿಗಳ ಚಿಹ್ನೆ ಇದ್ದ ಚೀಟಿನ ಕಟ್ಟನ್ನು ಪತ್ತೆ ಮಾಡಿ ಕಾನೂನು ಕ್ರಮ ಜರಗಿಸುವಂತೆ ಮತಗಟ್ಟೆಯ ಪರಿಶೀಲನಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಇದೆ ವೇಳೆ ಅಭ್ಯರ್ಥಿಯೋರ್ವ ಮತದಾರರಿಗೆ ತನ್ನ ಚಿಹ್ನೆ ಇರುವ ಚೀಟಿ ಕೊಡುತ್ತಿರುವುದನ್ನು ಸಹ ಸಹಾಯಕ ಕಮೀಷನರ್ ಪತ್ತೆ ಮಾಡಿದ್ದಾರೆ.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm