ಬ್ರೇಕಿಂಗ್ ನ್ಯೂಸ್
27-09-25 01:02 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಸುರತ್ಕಲ್ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿರುವ ಯು. ಸಂಧ್ಯಾ ಶೆಣೈ, ಸತತ ಮೂರನೇ ವರ್ಷವೂ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀನಿವಾಸ್ ಡೀಮ್ಡ್ ವಿವಿಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಮತ್ತು ಪ್ರಧಾನ ಸಂಶೋಧನಾ ವಿಜ್ಞಾನಿಯಾಗಿರುವ ಯು. ಸಂಧ್ಯಾ ಶೆಣೈ, ಕಳೆದ ಸೆಪ್ಟೆಂಬರ್ 19ರಂದು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷವೂ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್ಫೋರ್ಡ್ ವಿವಿಯು ತನ್ನ ಪ್ರಮಾಣೀಕೃತ ಉಲ್ಲೇಖ ಸೂಚಕಗಳ ನವೀಕರಿಸಿದ ಡೇಟಾಬೇಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಯು. ಸಂಧ್ಯಾ ಶೆಣೈ ಅವರ ಸಾಧನೆಗಳನ್ನು ಮೂರನೇ ಬಾರಿಯೂ ಗುರುತಿಸಲಾಗಿದೆ.
ಸ್ಟ್ಯಾನ್ಫೋರ್ಡ್ ವಿವಿ ವಾರ್ಷಿಕ ಸಿದ್ಧಪಡಿಸುವ ಜಾಗತಿಕ ಶ್ರೇಯಾಂಕವು, ಸಂಶೋಧಕರ ಕೆಲಸದ ಒಟ್ಟಾರೆ ಪರಿಣಾಮ ಅಳೆಯುವ ಸಂಯೋಜಿತ ಅಂಕವನ್ನು ಆಧರಿಸಿರುತ್ತದೆ. ಆಗಸ್ಟ್ 1, 2025ರ ವರೆಗಿನ ಲೇಖಕರ ಸಂಶೋಧನಾ ಬರಹಗಳು ಮತ್ತು ದಾಖಲೆಗಳ ಮೌಲ್ಯಮಾಪನ ಆಧಾರದ ಮೇಲೆ, ಈ ಬಾರಿಯ ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಯು. ಸಂಧ್ಯಾ ಶೆಣೈ ಸತತ ಮೂರನೇ ಬಾರಿಯೂ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಪ್ರಾಥಮಿಕವಾಗಿ ತ್ಯಾಜ್ಯ ಶಾಖವನ್ನು ವಿದ್ಯುತ್ ಆಗಿ ಪರಿವರ್ತಿಸುವ ಪರಿಣಾಮಕಾರಿ ಥರ್ಮೋಎಲೆಕ್ಟ್ರಿಕ್ ವಿಧಾನವನ್ನು ಅಭಿವೃದ್ಧಿ ಪಡಿಸುವುದರ ಮೇಲೆ ಇವರ ಸಂಶೋಧನೆ ಕೇಂದ್ರೀಕೃತವಾಗಿದೆ. ಸುಸ್ಥಿರ ಇಂಧನ ಪರಿಹಾರಗಳಿಗೆ ಸಾಮರ್ಥ್ಯ ಒದಗಿಸುವ
ಅತ್ಯಂತ ಪ್ರಬಲ ಕ್ಷೇತ್ರವಾಗಿದೆ.
Dr. U. Sandhya Shenoy, Professor at the Institute of Engineering and Technology, Srinivas University, Mukka, Surathkal, has been recognized among the world’s top 2% of scientists for the third consecutive year.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm