ಬ್ರೇಕಿಂಗ್ ನ್ಯೂಸ್
27-09-25 01:02 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಸುರತ್ಕಲ್ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿರುವ ಯು. ಸಂಧ್ಯಾ ಶೆಣೈ, ಸತತ ಮೂರನೇ ವರ್ಷವೂ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀನಿವಾಸ್ ಡೀಮ್ಡ್ ವಿವಿಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಮತ್ತು ಪ್ರಧಾನ ಸಂಶೋಧನಾ ವಿಜ್ಞಾನಿಯಾಗಿರುವ ಯು. ಸಂಧ್ಯಾ ಶೆಣೈ, ಕಳೆದ ಸೆಪ್ಟೆಂಬರ್ 19ರಂದು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷವೂ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್ಫೋರ್ಡ್ ವಿವಿಯು ತನ್ನ ಪ್ರಮಾಣೀಕೃತ ಉಲ್ಲೇಖ ಸೂಚಕಗಳ ನವೀಕರಿಸಿದ ಡೇಟಾಬೇಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಯು. ಸಂಧ್ಯಾ ಶೆಣೈ ಅವರ ಸಾಧನೆಗಳನ್ನು ಮೂರನೇ ಬಾರಿಯೂ ಗುರುತಿಸಲಾಗಿದೆ.
ಸ್ಟ್ಯಾನ್ಫೋರ್ಡ್ ವಿವಿ ವಾರ್ಷಿಕ ಸಿದ್ಧಪಡಿಸುವ ಜಾಗತಿಕ ಶ್ರೇಯಾಂಕವು, ಸಂಶೋಧಕರ ಕೆಲಸದ ಒಟ್ಟಾರೆ ಪರಿಣಾಮ ಅಳೆಯುವ ಸಂಯೋಜಿತ ಅಂಕವನ್ನು ಆಧರಿಸಿರುತ್ತದೆ. ಆಗಸ್ಟ್ 1, 2025ರ ವರೆಗಿನ ಲೇಖಕರ ಸಂಶೋಧನಾ ಬರಹಗಳು ಮತ್ತು ದಾಖಲೆಗಳ ಮೌಲ್ಯಮಾಪನ ಆಧಾರದ ಮೇಲೆ, ಈ ಬಾರಿಯ ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಯು. ಸಂಧ್ಯಾ ಶೆಣೈ ಸತತ ಮೂರನೇ ಬಾರಿಯೂ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಪ್ರಾಥಮಿಕವಾಗಿ ತ್ಯಾಜ್ಯ ಶಾಖವನ್ನು ವಿದ್ಯುತ್ ಆಗಿ ಪರಿವರ್ತಿಸುವ ಪರಿಣಾಮಕಾರಿ ಥರ್ಮೋಎಲೆಕ್ಟ್ರಿಕ್ ವಿಧಾನವನ್ನು ಅಭಿವೃದ್ಧಿ ಪಡಿಸುವುದರ ಮೇಲೆ ಇವರ ಸಂಶೋಧನೆ ಕೇಂದ್ರೀಕೃತವಾಗಿದೆ. ಸುಸ್ಥಿರ ಇಂಧನ ಪರಿಹಾರಗಳಿಗೆ ಸಾಮರ್ಥ್ಯ ಒದಗಿಸುವ
ಅತ್ಯಂತ ಪ್ರಬಲ ಕ್ಷೇತ್ರವಾಗಿದೆ.
Dr. U. Sandhya Shenoy, Professor at the Institute of Engineering and Technology, Srinivas University, Mukka, Surathkal, has been recognized among the world’s top 2% of scientists for the third consecutive year.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm