ಬ್ರೇಕಿಂಗ್ ನ್ಯೂಸ್
27-09-25 01:02 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಸುರತ್ಕಲ್ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿರುವ ಯು. ಸಂಧ್ಯಾ ಶೆಣೈ, ಸತತ ಮೂರನೇ ವರ್ಷವೂ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀನಿವಾಸ್ ಡೀಮ್ಡ್ ವಿವಿಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಮತ್ತು ಪ್ರಧಾನ ಸಂಶೋಧನಾ ವಿಜ್ಞಾನಿಯಾಗಿರುವ ಯು. ಸಂಧ್ಯಾ ಶೆಣೈ, ಕಳೆದ ಸೆಪ್ಟೆಂಬರ್ 19ರಂದು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷವೂ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್ಫೋರ್ಡ್ ವಿವಿಯು ತನ್ನ ಪ್ರಮಾಣೀಕೃತ ಉಲ್ಲೇಖ ಸೂಚಕಗಳ ನವೀಕರಿಸಿದ ಡೇಟಾಬೇಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಯು. ಸಂಧ್ಯಾ ಶೆಣೈ ಅವರ ಸಾಧನೆಗಳನ್ನು ಮೂರನೇ ಬಾರಿಯೂ ಗುರುತಿಸಲಾಗಿದೆ.
ಸ್ಟ್ಯಾನ್ಫೋರ್ಡ್ ವಿವಿ ವಾರ್ಷಿಕ ಸಿದ್ಧಪಡಿಸುವ ಜಾಗತಿಕ ಶ್ರೇಯಾಂಕವು, ಸಂಶೋಧಕರ ಕೆಲಸದ ಒಟ್ಟಾರೆ ಪರಿಣಾಮ ಅಳೆಯುವ ಸಂಯೋಜಿತ ಅಂಕವನ್ನು ಆಧರಿಸಿರುತ್ತದೆ. ಆಗಸ್ಟ್ 1, 2025ರ ವರೆಗಿನ ಲೇಖಕರ ಸಂಶೋಧನಾ ಬರಹಗಳು ಮತ್ತು ದಾಖಲೆಗಳ ಮೌಲ್ಯಮಾಪನ ಆಧಾರದ ಮೇಲೆ, ಈ ಬಾರಿಯ ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಯು. ಸಂಧ್ಯಾ ಶೆಣೈ ಸತತ ಮೂರನೇ ಬಾರಿಯೂ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಪ್ರಾಥಮಿಕವಾಗಿ ತ್ಯಾಜ್ಯ ಶಾಖವನ್ನು ವಿದ್ಯುತ್ ಆಗಿ ಪರಿವರ್ತಿಸುವ ಪರಿಣಾಮಕಾರಿ ಥರ್ಮೋಎಲೆಕ್ಟ್ರಿಕ್ ವಿಧಾನವನ್ನು ಅಭಿವೃದ್ಧಿ ಪಡಿಸುವುದರ ಮೇಲೆ ಇವರ ಸಂಶೋಧನೆ ಕೇಂದ್ರೀಕೃತವಾಗಿದೆ. ಸುಸ್ಥಿರ ಇಂಧನ ಪರಿಹಾರಗಳಿಗೆ ಸಾಮರ್ಥ್ಯ ಒದಗಿಸುವ
ಅತ್ಯಂತ ಪ್ರಬಲ ಕ್ಷೇತ್ರವಾಗಿದೆ.
Dr. U. Sandhya Shenoy, Professor at the Institute of Engineering and Technology, Srinivas University, Mukka, Surathkal, has been recognized among the world’s top 2% of scientists for the third consecutive year.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm