ಬ್ರೇಕಿಂಗ್ ನ್ಯೂಸ್
27-09-25 01:02 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಸುರತ್ಕಲ್ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿರುವ ಯು. ಸಂಧ್ಯಾ ಶೆಣೈ, ಸತತ ಮೂರನೇ ವರ್ಷವೂ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀನಿವಾಸ್ ಡೀಮ್ಡ್ ವಿವಿಯ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯ ಮೆಟೀರಿಯಲ್ ಸೈನ್ಸ್ ವಿಭಾಗದ ಪ್ರಾಧ್ಯಾಪಕಿ ಮತ್ತು ಪ್ರಧಾನ ಸಂಶೋಧನಾ ವಿಜ್ಞಾನಿಯಾಗಿರುವ ಯು. ಸಂಧ್ಯಾ ಶೆಣೈ, ಕಳೆದ ಸೆಪ್ಟೆಂಬರ್ 19ರಂದು ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯ ಬಿಡುಗಡೆ ಮಾಡಿದ ವಿಶ್ವದ ಶೇ. 2ರಷ್ಟು ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಸತತ ಮೂರನೇ ವರ್ಷವೂ ಸ್ಥಾನ ಪಡೆದಿದ್ದಾರೆ.
ಸ್ಟ್ಯಾನ್ಫೋರ್ಡ್ ವಿವಿಯು ತನ್ನ ಪ್ರಮಾಣೀಕೃತ ಉಲ್ಲೇಖ ಸೂಚಕಗಳ ನವೀಕರಿಸಿದ ಡೇಟಾಬೇಸ್ ಬಿಡುಗಡೆ ಮಾಡಿದ್ದು, ಅದರಲ್ಲಿ ಯು. ಸಂಧ್ಯಾ ಶೆಣೈ ಅವರ ಸಾಧನೆಗಳನ್ನು ಮೂರನೇ ಬಾರಿಯೂ ಗುರುತಿಸಲಾಗಿದೆ.
ಸ್ಟ್ಯಾನ್ಫೋರ್ಡ್ ವಿವಿ ವಾರ್ಷಿಕ ಸಿದ್ಧಪಡಿಸುವ ಜಾಗತಿಕ ಶ್ರೇಯಾಂಕವು, ಸಂಶೋಧಕರ ಕೆಲಸದ ಒಟ್ಟಾರೆ ಪರಿಣಾಮ ಅಳೆಯುವ ಸಂಯೋಜಿತ ಅಂಕವನ್ನು ಆಧರಿಸಿರುತ್ತದೆ. ಆಗಸ್ಟ್ 1, 2025ರ ವರೆಗಿನ ಲೇಖಕರ ಸಂಶೋಧನಾ ಬರಹಗಳು ಮತ್ತು ದಾಖಲೆಗಳ ಮೌಲ್ಯಮಾಪನ ಆಧಾರದ ಮೇಲೆ, ಈ ಬಾರಿಯ ಅಗ್ರಗಣ್ಯ ವಿಜ್ಞಾನಿಗಳ ಪಟ್ಟಿಯನ್ನು ತಯಾರಿಸಲಾಗಿದೆ. ಇದರಲ್ಲಿ ಯು. ಸಂಧ್ಯಾ ಶೆಣೈ ಸತತ ಮೂರನೇ ಬಾರಿಯೂ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಪ್ರಾಥಮಿಕವಾಗಿ ತ್ಯಾಜ್ಯ ಶಾಖವನ್ನು ವಿದ್ಯುತ್ ಆಗಿ ಪರಿವರ್ತಿಸುವ ಪರಿಣಾಮಕಾರಿ ಥರ್ಮೋಎಲೆಕ್ಟ್ರಿಕ್ ವಿಧಾನವನ್ನು ಅಭಿವೃದ್ಧಿ ಪಡಿಸುವುದರ ಮೇಲೆ ಇವರ ಸಂಶೋಧನೆ ಕೇಂದ್ರೀಕೃತವಾಗಿದೆ. ಸುಸ್ಥಿರ ಇಂಧನ ಪರಿಹಾರಗಳಿಗೆ ಸಾಮರ್ಥ್ಯ ಒದಗಿಸುವ
ಅತ್ಯಂತ ಪ್ರಬಲ ಕ್ಷೇತ್ರವಾಗಿದೆ.
Dr. U. Sandhya Shenoy, Professor at the Institute of Engineering and Technology, Srinivas University, Mukka, Surathkal, has been recognized among the world’s top 2% of scientists for the third consecutive year.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm