ಬ್ರೇಕಿಂಗ್ ನ್ಯೂಸ್
02-10-25 11:05 pm Mangalore Correspondent ಕರಾವಳಿ
ಮಂಗಳೂರು, ಅ.2: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು, ಜಿಲ್ಲಾದ್ಯಂತ ಗಣತಿದಾರರು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಮನೆ ಮನೆ ಸಮೀಕ್ಷೆ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಈ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ಜಿಲ್ಲಾಡಳಿತದಿಂದ ಮಂಗಳೂರು ತಾಲೂಕಿನಲ್ಲಿ 1414 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಇದುವರೆಗೆ 425 ಗಣತಿದಾರರು ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯಲೋಪ ತೋರಿಸಿರುವುದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದೆ.
ಈ ಗಣತಿ ಕಾರ್ಯವನ್ನು ಸರ್ಕಾರವು ನಿಗದಿಪಡಿಸಿ ಆದೇಶಿಸಿದಂತೆ ದಿನಾಂಕ 07-10-2025ರ ಒಳಗಾಗಿ ಮುಕ್ತಾಯಗೊಳಿಸಲು ಸರ್ಕಾರದ ನಿರ್ದೇಶನ ಇರುತ್ತದೆ. ಆದುದರಿಂದ ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಗಣತಿದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕುರಿತು ಜಿಲ್ಲಾಡಳಿತದ ತೀರ್ಮಾನವಾಗಿದೆ. ಈ ನಿಟ್ಟಿನಲ್ಲಿ ಗೈರು ಹಾಜರಾಗಿರುವ ಎಲ್ಲಾ ಗಣತಿದಾರರು ಈ ಕೂಡಲೇ ಸಮೀಕ್ಷೆ ಕಾರ್ಯಕ್ಕೆ ಹಾಜರಾಗುವಂತೆ, ತಪ್ಪಿದಲ್ಲಿ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.
In Mangaluru taluk, 425 out of 1,414 enumerators assigned for the Karnataka State Backward Classes Commission’s Social and Educational Survey 2025 have failed to report for duty. District authorities have taken this lapse seriously, noting that the government has directed the survey to be completed by October 7, 2025.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm