ಬ್ರೇಕಿಂಗ್ ನ್ಯೂಸ್
10-10-25 02:02 pm Mangalore Correspondent ಕರಾವಳಿ
ಮಂಗಳೂರು, ಅ.10 : ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾನೆ.
2016ರಲ್ಲಿ ಕೊಲೆಯಾಗಿದ್ದ ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದ. ಅಶ್ರಫ್ ಕಲಾಯಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆರೋಪಿಗಳು ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕಿದ್ದು ಈ ನಡುವೆ ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್ ಹೊರಡಿಸಿತ್ತು.
ಅಬ್ದುಲ್ ರಹಿಮಾನ್ ಕೊಲೆ ಹಿನ್ನೆಲೆಯಲ್ಲಿ ಭರತ್ ತಲೆಮರೆಸಿಕೊಂಡಿದ್ದು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇತ್ತೀಚೆಗೆ ಎಸ್ಪಿ ಡಾ.ಅರುಣ್ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸು ದಾಖಲಿಸಿದ್ದರು. ಅಶ್ರಫ್ ಕಲಾಯಿ ಪ್ರಕರಣದಲ್ಲಿ ವಾರೆಂಟ್ ಮತ್ತು ಹೆಚ್ಚುವರಿ ಕೋಕಾ ಕೇಸು ಬಿದ್ದ ಹಿನ್ನೆಲೆಯಲ್ಲಿ ಭರತ್ ಕುಮ್ಡೇಲು ಈಗ ಮಂಗಳೂರಿನ ಜಿಲ್ಲಾ ಕೋರ್ಟಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
Bharat Kumdel, a Bajrang Dal leader from Bantwal and a key accused in the murders of SDPI activists Ashraf Kalayi (2016) and Abdul Rahiman, has surrendered before the Mangaluru District Court. Bharat had been absconding for several months after failing to appear for hearings in the Ashraf Kalayi case, for which a warrant had been issued.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm