ಬ್ರೇಕಿಂಗ್ ನ್ಯೂಸ್
28-12-20 12:36 pm Mangalore Correspondent ಕರಾವಳಿ
ಉಡುಪಿ, ಡಿಸೆಂಬರ್ 28 ; ಹನಿಮೂನ್ ತೆರಳುವ ಬದಲು ಸಮುದ್ರ ಕಿನಾರೆ ಸ್ವಚ್ಛಗೊಳಿಸಿದ ಕುಂದಾಪುರದ ನವಜೋಡಿಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದಾರೆ.
ಬೈಂದೂರು ಮೂಲದ ನವ ಜೋಡಿ ಅನುದೀಪ್ ಹೆಗ್ಡೆ ಮತ್ತು ವಿನುಷಾ ಮದುವೆಯ ಬಳಿಕ ಹನಿಮೂನ್ಗೆ ತೆರಳದೆ ಸೋಮೇಶ್ವರ ಕಡಲ ಕಿನಾರೆಯನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ನವಜೋಡಿಯ ಸಾಮಾಜಿಕ ಕೈಂಕರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.
ನವೆಂಬರ್ 27ರಿಂದ ಡಿಸೆಂಬರ್ 7ರ ವರೆಗೆ ನವಜೋಡಿಯು ಸಮುದ್ರ ತೀರವನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಹೊಸ ದಂಪತಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿತ್ತು.
ಈಗ ದೇಶದ ಪ್ರಧಾನಿಯಿಂದ ಹೊಗಳಿಸಿಕೊಂಡಿರುವ ಕುಂದಾಪುರದ ನವ ಜೋಡಿ ತುಂಬ ಖುಷಿಯಲ್ಲಿದ್ದಾರೆ. ಈ ನವ ವಧುವರರು ಯುವ ಪೀಳಿಗೆಗೆ ದಾರಿದೀಪ ಎಂದು ಪ್ರಧಾನಿ ಮೋದಿ ಹೊಗಳಿದ್ದು, ಅನುದೀಪ್ ಹೆಗ್ಡೆ, ವಿನುಷಾ ದಂಪತಿ ಮತ್ತೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದಾರೆ.
ಅನುದೀಪ್ ಹೆಗ್ಡೆ ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಉದ್ಯೋಗಿ. ಮಿನುಷಾ ಫಾರ್ಮಾಸುಟಿಕಲ್ ಕಂಪನಿ ಉದ್ಯೋಗಿ. ಇಬ್ಬರೂ ಸಹ ಪ್ರಕೃತಿ ಪ್ರಿಯರು. ಭಾನುವಾರ ಪ್ರಧಾನಿ ನರೇಂದ್ರ ಮೋದಿಯ 'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಮನ್ ಕೀ ಬಾತ್ ಸರಣಿಯ 2020ನೇ ವರ್ಷದ ಕೊನೆಯ ಕಾರ್ಯಕ್ರಮ ಇದಾಗಿತ್ತು.
To celebrate their wedding, Anudeep and Minusha Hegde from Karnataka decided to roll up their sleeves, get some garbage bags and clean a beach near their homes. The couple cleaned over 500 kg of garbage from the Someshwara Beach located at Byndoor in Udupi district and received Appreciation from PM Modi for their work.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm