ಬ್ರೇಕಿಂಗ್ ನ್ಯೂಸ್
28-12-20 12:36 pm Mangalore Correspondent ಕರಾವಳಿ
ಉಡುಪಿ, ಡಿಸೆಂಬರ್ 28 ; ಹನಿಮೂನ್ ತೆರಳುವ ಬದಲು ಸಮುದ್ರ ಕಿನಾರೆ ಸ್ವಚ್ಛಗೊಳಿಸಿದ ಕುಂದಾಪುರದ ನವಜೋಡಿಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದಾರೆ.
ಬೈಂದೂರು ಮೂಲದ ನವ ಜೋಡಿ ಅನುದೀಪ್ ಹೆಗ್ಡೆ ಮತ್ತು ವಿನುಷಾ ಮದುವೆಯ ಬಳಿಕ ಹನಿಮೂನ್ಗೆ ತೆರಳದೆ ಸೋಮೇಶ್ವರ ಕಡಲ ಕಿನಾರೆಯನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ನವಜೋಡಿಯ ಸಾಮಾಜಿಕ ಕೈಂಕರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ನವೆಂಬರ್ 27ರಿಂದ ಡಿಸೆಂಬರ್ 7ರ ವರೆಗೆ ನವಜೋಡಿಯು ಸಮುದ್ರ ತೀರವನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಹೊಸ ದಂಪತಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿತ್ತು.

ಈಗ ದೇಶದ ಪ್ರಧಾನಿಯಿಂದ ಹೊಗಳಿಸಿಕೊಂಡಿರುವ ಕುಂದಾಪುರದ ನವ ಜೋಡಿ ತುಂಬ ಖುಷಿಯಲ್ಲಿದ್ದಾರೆ. ಈ ನವ ವಧುವರರು ಯುವ ಪೀಳಿಗೆಗೆ ದಾರಿದೀಪ ಎಂದು ಪ್ರಧಾನಿ ಮೋದಿ ಹೊಗಳಿದ್ದು, ಅನುದೀಪ್ ಹೆಗ್ಡೆ, ವಿನುಷಾ ದಂಪತಿ ಮತ್ತೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದಾರೆ.
ಅನುದೀಪ್ ಹೆಗ್ಡೆ ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಉದ್ಯೋಗಿ. ಮಿನುಷಾ ಫಾರ್ಮಾಸುಟಿಕಲ್ ಕಂಪನಿ ಉದ್ಯೋಗಿ. ಇಬ್ಬರೂ ಸಹ ಪ್ರಕೃತಿ ಪ್ರಿಯರು. ಭಾನುವಾರ ಪ್ರಧಾನಿ ನರೇಂದ್ರ ಮೋದಿಯ 'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಮನ್ ಕೀ ಬಾತ್ ಸರಣಿಯ 2020ನೇ ವರ್ಷದ ಕೊನೆಯ ಕಾರ್ಯಕ್ರಮ ಇದಾಗಿತ್ತು.
To celebrate their wedding, Anudeep and Minusha Hegde from Karnataka decided to roll up their sleeves, get some garbage bags and clean a beach near their homes. The couple cleaned over 500 kg of garbage from the Someshwara Beach located at Byndoor in Udupi district and received Appreciation from PM Modi for their work.
09-05-26 10:41 pm
HK News Desk
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am