ಬ್ರೇಕಿಂಗ್ ನ್ಯೂಸ್
12-10-25 09:53 pm Mangalore Correspondent ಕರಾವಳಿ
ಪುತ್ತೂರು, ಅ.12: ಹೆಜ್ಜೇನು ದಾಳಿಗೀಡಾಗಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿಟ್ಲ ಪಡ್ನೂರಿನ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಜಿಶಾ (7) ಮೃತ ಬಾಲಕಿ.
ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದು 5ನೇ ಕ್ಲಾಸ್ ಕಲಿಯುತ್ತಿದ್ದ ಕಿರಣ್ ಅವರ ಸೋದರನ ಪುತ್ರ ಪ್ರತ್ಯುಷ್ (10) ಜೊತೆಗೆ ಅ.10ರಂದು ಸಂಜೆ ಶಾಲೆಯಿಂದ ಮರಳುತ್ತಿದ್ದಾಗ ಮನೆ ಬಳಿಯಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಬೊಬ್ಬೆ ಹಾಕಿದ್ದನ್ನು ಕೇಳಿ ಸ್ಥಳೀಯ ನಿವಾಸಿ ನಾರಾಯಣ ಎಂಬವರು ಮಕ್ಕಳ ರಕ್ಷಣೆಗೆ ಬಂದಿದ್ದು ಅವರಿಗೂ ನೊಣಗಳು ದಾಳಿ ನಡೆಸಿವೆ.
ಕೂಡಲೇ ಮಕ್ಕಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು ಜಿಶಾಳನ್ನು ಸೀರಿಯಸ್ ಇದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ ಅ.11ರಂದು ಸಂಜೆ ಜಿಶಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಜಿಶಾ ಹೆತ್ತವರಿಗೆ ಒಬ್ಬಳೇ ಪುತ್ರಿಯಾಗಿದ್ದು ಮಗುವಿನ ಅಗಲಿಕೆಯಿಂದ ಕುಟುಂಬಸ್ಥರು ತೀವ್ರ ಕಂಗಾಲಾಗಿದ್ದಾರೆ. ಪ್ರತ್ಯುಷ್ ಕೂಡ ಗಂಭೀರ ಗಾಯಕ್ಕೀಡಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ಅವರಿಗೂ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a tragic incident, a second-grade student died after being attacked by a swarm of honey bees near her home in Puttur.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm