ಬ್ರೇಕಿಂಗ್ ನ್ಯೂಸ್
12-10-25 09:53 pm Mangalore Correspondent ಕರಾವಳಿ
ಪುತ್ತೂರು, ಅ.12: ಹೆಜ್ಜೇನು ದಾಳಿಗೀಡಾಗಿ ಎರಡನೇ ಕ್ಲಾಸ್ ಕಲಿಯುತ್ತಿದ್ದ ಮಗುವೊಂದು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿಟ್ಲ ಪಡ್ನೂರಿನ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ಜಿಶಾ (7) ಮೃತ ಬಾಲಕಿ.
ಜಿಶಾ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ಎರಡನೇ ಕ್ಲಾಸ್ ಕಲಿಯುತ್ತಿದ್ದು 5ನೇ ಕ್ಲಾಸ್ ಕಲಿಯುತ್ತಿದ್ದ ಕಿರಣ್ ಅವರ ಸೋದರನ ಪುತ್ರ ಪ್ರತ್ಯುಷ್ (10) ಜೊತೆಗೆ ಅ.10ರಂದು ಸಂಜೆ ಶಾಲೆಯಿಂದ ಮರಳುತ್ತಿದ್ದಾಗ ಮನೆ ಬಳಿಯಲ್ಲಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಬೊಬ್ಬೆ ಹಾಕಿದ್ದನ್ನು ಕೇಳಿ ಸ್ಥಳೀಯ ನಿವಾಸಿ ನಾರಾಯಣ ಎಂಬವರು ಮಕ್ಕಳ ರಕ್ಷಣೆಗೆ ಬಂದಿದ್ದು ಅವರಿಗೂ ನೊಣಗಳು ದಾಳಿ ನಡೆಸಿವೆ.
ಕೂಡಲೇ ಮಕ್ಕಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದು ಜಿಶಾಳನ್ನು ಸೀರಿಯಸ್ ಇದ್ದ ಕಾರಣ ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಆದರೆ ಅ.11ರಂದು ಸಂಜೆ ಜಿಶಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಜಿಶಾ ಹೆತ್ತವರಿಗೆ ಒಬ್ಬಳೇ ಪುತ್ರಿಯಾಗಿದ್ದು ಮಗುವಿನ ಅಗಲಿಕೆಯಿಂದ ಕುಟುಂಬಸ್ಥರು ತೀವ್ರ ಕಂಗಾಲಾಗಿದ್ದಾರೆ. ಪ್ರತ್ಯುಷ್ ಕೂಡ ಗಂಭೀರ ಗಾಯಕ್ಕೀಡಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾರಾಯಣ ಅವರಿಗೂ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
In a tragic incident, a second-grade student died after being attacked by a swarm of honey bees near her home in Puttur.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm