ಬ್ರೇಕಿಂಗ್ ನ್ಯೂಸ್
14-10-25 10:13 pm Mangalore Correspondent ಕರಾವಳಿ
ಪುತ್ತೂರು, ಅ.14 : ಸುಳ್ಯ ಮೂಲದ ಯುವಕನೋರ್ವ ಮಾರಿಷಸ್ ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭ ಕಾಲುಜಾರಿ ಬಿದ್ದು ಸಾವನಪ್ಪಿದ ಘಟನೆ ನಡೆದಿದ್ದು, ವಿದ್ಯಾರ್ಥಿಯ ಮೃತದೇಹ ಭಾರತಕ್ಕೆ ತರಲು ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗಿದೆ. ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆಯ ಜಯಲಕ್ಷ್ಮಿ ಎಂಬವರ ಪುತ್ರ ನಂದನ ಎಸ್. ಭಟ್ (25) ಮೃತರು.
ನಂದನ್ ಅವರು ಮಾರಿಷಸ್ ದೇಶದಲ್ಲಿ ವಿದ್ಯಾರ್ಥಿ ವೀಸಾದಲ್ಲಿದ್ದು ಅಲ್ಲಿ ಜಲಪಾತ ವೀಕ್ಷಣೆಗೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಮೃತದೇಹವನ್ನು ಅಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಘಟನೆ ಅ.13ರಂದು ನಡೆದಿದೆ ಎನ್ನಲಾಗಿದ್ದು, ಮೃತದೇಹವನ್ನು ಅಲ್ಲಿಂದ ಕರೆತರಲು ವ್ಯವಸ್ಥೆ ಮಾಡುವಂತೆ ಮೃತ ಯುವಕನ ತಾಯಿಯ ತಮ್ಮ ಕಾರ್ಕಳದ ಸತ್ಯನಾರಾಯಣ ಭಟ್ ಅವರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕೋಟ ಶ್ರೀನಿವಾಸ ಪೂಜಾರಿ ಅವರು ವಿದೇಶ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿ ಪೂರಕ ಕ್ರಮಕ್ಕೆ ವಿನಂತಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರೂ ಕೂಡ ಕೇಂದ್ರ ಸರಕಾರಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಲು ಮನವಿ ಮಾಡಿದ್ದಾರೆ. ನಂದನ್ ಅವರು ಮಾರಿಷಸ್ ನಲ್ಲಿ ಡಿಪ್ಲೊಮಾ ಇನ್ ಹಾಸ್ಪಿಟಾಲಿಟಿ ಆಂಡ್ ಟೂರಿಸಂ ವಿಷಯದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
A tragic incident occurred in Mauritius where Nandan S. Bhat (25), a youth from Nadugallu Kallaje near Subrahmanya, slipped and fell into a waterfall, leading to his death.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm