ಬ್ರೇಕಿಂಗ್ ನ್ಯೂಸ್
28-12-20 03:57 pm Mangalore Correspondent ಕರಾವಳಿ
ಉಡುಪಿ, ಡಿ.28 ; ಹೊಸ ವರ್ಷದ ನೆಪದಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆಯಾಗಲೀ, ಪಾರ್ಟಿ ಮಾಡುವುದಕ್ಕಾಗಲೀ ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಿ. ಸಿ. ಜಗದೀಶ್ ಹೇಳಿದ್ದಾರೆ.
ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ವರ್ಷಾಚರಣೆಗೆ ವಿಶೇಷ ಕಾರ್ಯಕ್ರಮ ಆಯೋಜಿಸುವುದು, ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುವುದು ತಪ್ಪು. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿ. ಜಗದೀಶ್ ಸೂಚನೆ ನೀಡಿದ್ದಾರೆ.

ಹೊಸ ವರ್ಷಕ್ಕೆ ಪ್ರವಾಸಿಗರ ದಂಡು !
ಇದೇ ವೇಳೆ, ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಕರಾವಳಿ ಜಿಲ್ಲೆಗಳತ್ತ ಆಗಮಿಸುತ್ತಿದ್ದಾರೆ. ಉಡುಪಿಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರು ಬರುತ್ತಿದ್ದು ಮಲ್ಪೆ ಸಮುದ್ರ ತೀರಕ್ಕೆ ಈಗಾಗಲೇ ಸಾವಿರಾರು ಮಂದಿ ಆಗಮಿಸಿದ್ದಾರೆ.
ಜಿಲ್ಲೆಯ ಹೋಂ ಸ್ಟೇ, ಹೋಟೆಲ್ಗಳಲ್ಲಿ ಜನ ಉಳಿದುಕೊಳ್ಳುತ್ತಿದ್ದಾರೆ. ಕಾಪು, ಮಲ್ಪೆ, ತ್ರಾಸಿ ಬೀಚ್ ಸೇರಿದಂತೆ ಹಲವು ಜನ ಬಂದು ರೂಂ ಪಡೆದು ಉಳಿಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗಾಗಿ ಉಡುಪಿ ಜಿಲ್ಲಾಡಳಿತ ಸೂಚನೆಗಳನ್ನು ನೀಡಿದೆ, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ.
People of Mangalore and Udupi don't care for New Rules issued by the state governedent. COVID-19, Karnataka will miss the usual New Year day eve celebrations in clubs, pubs and restaurants among other places with the state
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am