ಬ್ರೇಕಿಂಗ್ ನ್ಯೂಸ್
25-10-25 02:36 pm Mangalore Correspondent ಕರಾವಳಿ
ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.
ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ ಹಲವು ರೈಲುಗಳ ಸೇವೆಯನ್ನು ರದ್ದುಪಡಿಸಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ಕಾಮಗಾರಿ ನಡುವೆ ಪ್ರತಿ ದಿನ ನಾಲ್ಕು ಗಂಟೆಗಳಿಗೊಮ್ಮೆ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ. ಈ ವೇಳೆ ಮಾತ್ರ ರೈಲುಗಳ ಸಂಚಾರ ಇರಲಿದೆ.
ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರ ವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರ ವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರ ವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರ ವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್– ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025ರ ವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.
ಬೆಳಗಿನ ರೈಲು ರದ್ದು ವಿಸ್ತರಣೆ
ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು - ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಕಳೆದ ತಿಂಗಳು ವಿಸ್ತರಣೆ ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಈ ರೈಲು ಸಂಚಾರವನ್ನು ಡಿಸೆಂಬರ್ 16ರ ವರೆಗೆ ರದ್ದು ಮಾಡಲಾಗಿದೆ.
Train services between Mangaluru and Bengaluru will face disruptions until mid-December due to ongoing railway electrification work between Sakleshpur and Subrahmanya Road. Several trains have been cancelled or rescheduled during this period, according to a press release issued by the South Western Railway.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm