ಬ್ರೇಕಿಂಗ್ ನ್ಯೂಸ್
25-10-25 08:08 pm Mangalore Correspondent ಕರಾವಳಿ
ಮಂಗಳೂರು, ಅ.25 : ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನಕ್ಕೆ ನಿರಾಕರಿಸಿ ವಿವಾದ ಎದ್ದಿರುವಾಗಲೇ ಅಲ್ಲಿ ರೂಟ್ ಮಾರ್ಚ್ ನವೆಂಬರ್ 2ರಂದು ಆಗಿಯೇ ಆಗುತ್ತದೆ ಎಂದು ಹಿರಿಯ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಗುಡುಗಿದ್ದಾರೆ.
ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಕಲ್ಲಡ್ಕ ಭಟ್, ಮುಂದಿನ ತಿಂಗಳು ಎರಡನೇ ತಾರೀಕಿಗೆ ಚಿತ್ತಾಪುರದಲ್ಲಿ ಸಂಘದ ಪಥ ಸಂಚಲನ ನಡೆದೇ ನಡೆಯುತ್ತೆ. ಅದನ್ನು ಹೊಡೆದು ಬಡಿದು ನಿಲ್ಲಿಸಲು ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ.
ದೇಶದ ಯಾವುದೇ ಕಡೆ ಸಮಸ್ಯೆ ಬಂದಾಗ ರಕ್ಷಣೆಗೆ ಹೋದದ್ದು ಆರೆಸ್ಸೆಸ್ ಸ್ವಯಂಸೇವಕರು. ಈ ವಿಷಯ ಇಡೀ ದೇಶಕ್ಕೆ ಗೊತ್ತಿದೆ. ಕಾಂಗ್ರೆಸ್ ನವರು ಸಹ ಒಳಗಿಂದೊಳಗೆ ಇದನ್ನು ಹೇಳ್ತಾರೆ. ಈ ಪ್ರಿಯಾಂಕ ಖರ್ಗೆಗೂ ಇದು ತಿಳಿಯದ ವಿಷಯ ಅಲ್ಲ.
ಆದರೆ ಪ್ರಿಯಾಂಕಾ ಖರ್ಗೆಯವರಿಗೆ ನೆನಪಿಲ್ಲ ಅನಿಸತ್ತೆ. ಈ ಖರ್ಗೆಯ ಅಪ್ಪ ಮಲ್ಲಿಕಾರ್ಜುನ ಖರ್ಗೆಯವರಿಗೆ ಸ್ವಲ್ಪ ನೆನಪಿರಬಹುದು. ಅವರ ಹಿರಿಯರನ್ನು, ಕುಟುಂಬವನ್ನು ಹೈದರಾಬಾದ್ನ ರಝಕಾರ್ ಎಂಬ ಮುಸಲ್ಮಾನರು ನಾಶ ಮಾಡಿದ್ದರು. ಹೌದಾ ಅಲ್ವಾ ಅಂತಾ ಅವರನ್ನೇ ಕೇಳಿ ಒಮ್ಮೆ. ಇವರಿಗೆ ಅದೆಲ್ಲ ಮರೆತು ಹೋಗಿದೆ.
ಸಮಾಜವನ್ನು ರಕ್ಷಣೆ ಮಾಡುವ ಕೆಲಸ ಆರೆಸ್ಸೆಸ್ ಮಾಡ್ತಿದೆ. ಸಮಾಜವನ್ನು ಒಡೆಯಬೇಕೆಂಬ ಉದ್ದೇಶದಲ್ಲಿ ಇವತ್ತು ಮುಖ್ಯಮಂತ್ರಿ ಜಾತಿಗಣತಿ ಮಾಡುತ್ತಿದ್ದಾರೆ. ಸಮಾಜವನ್ನು ಒಡೆಯುವ ದೊಡ್ಡ ಪ್ರಯತ್ನ ಇದರ ಹಿಂದಿದೆ. ಮುಸಲ್ಮಾನರಲ್ಲಿ 111 ಜಾತಿ ಇದೆ, ಆದ್ರೆ ಅವರಲ್ಲಿ ಜಾತಿ ಯಾವುದೆಂದು ಕೇಳ್ತಾ ಇಲ್ಲ ಯಾಕೆ. ಹಿಂದೂ ಸಮಾಜವನ್ನು ಮಾತ್ರ ಒಡೆಯುವ ಕೆಲಸ ಮಾಡ್ತಿದಾರೆ ಎಂದು ಹೇಳಿದರು.
RSS leader Kalladka Prabhakar Bhat has strongly asserted that the RSS route march in Chittapur will go ahead as planned on November 2, despite opposition from Minister Priyank Kharge. Speaking at a private event in Puttur, Bhat questioned whether anyone could “stop it by force,” declaring that “the march will happen at any cost.”
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm