ಬ್ರೇಕಿಂಗ್ ನ್ಯೂಸ್
27-10-25 07:24 pm Mangalore Correspondent ಕರಾವಳಿ
ಮಂಗಳೂರು, ಅ.27: ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಸೂಚಿಸಿದೆ.
ಮುಸ್ಲಿಂ ಮಹಿಳೆಯರ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದಲ್ಲಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲ್ಲಡ್ಕ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಅಲ್ಲದೆ, ಕೇಸು ದಾಖಲು ಹಿನ್ನೆಲೆಯಲ್ಲಿ ಅ.30ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಪ್ರಭಾಕರ ಭಟ್ ಅವರಿಗೆ ನೋಟೀಸ್ ನೀಡಿದ್ದರು.
ಇದರ ಬೆನ್ನಲ್ಲೇ ಪುತ್ತೂರು ಸೆಶನ್ಸ್ ಕೋರ್ಟಿನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಪ್ರಭಾಕರ ಭಟ್ ಪರವಾಗಿ ಅಪೀಲು ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆ ದಿನಾಂಕದ ವರೆಗೆ ಬಲವಂತದ ಕ್ರಮ ಬೇಡವೆಂದು ಹೇಳಿ ಅ.29ಕ್ಕೆ ಮುಂದೂಡಿದೆ. ಅಲ್ಲದೆ, ಪ್ರತಿವಾದಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.
ಪ್ರಭಾಕರ ಭಟ್ ಅವರು ಪುತ್ತೂರಿನ ಉಪ್ಪಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಹಿಂದು- ಮುಸ್ಲಿಂ ದ್ವೇಷ ಹುಟ್ಟಿಸುವ ರೀತಿ ಮಾತನಾಡಿದ್ದಾರೆಂದು ಈಶ್ವರಿ ಪದ್ಮುಂಜ ಅವರು ಪುತ್ತೂರಿನಲ್ಲಿ ಪೊಲೀಸ್ ದೂರು ನೀಡಿದ್ದರು.
The Puttur Additional District and Sessions Court has directed that no coercive action be taken against senior RSS leader Kalladka Prabhakar Bhat until the next hearing in connection with a case registered against him for allegedly making derogatory remarks against Muslim women.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm