ಬ್ರೇಕಿಂಗ್ ನ್ಯೂಸ್
27-10-25 10:03 pm Mangalore Correspondent ಕರಾವಳಿ
ಉಳ್ಳಾಲ, ಅ.27 : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಭಾನುವಾರ ಸಂಜೆ ಕೊಣಾಜೆ, ಬೆಳ್ಮ ಸಮೀಪದ ಮಾರಿಯಮ್ಮ ಗೋಳಿ ದೈವಸ್ಥಾನದ ಬಳಿ ಸಂಭವಿಸಿದ್ದು, ಕೂಡಲೇ ಕಾರ್ಯ ಪೃವೃತ್ತರಾದ ಮಗುವಿನ ಚಿಕ್ಕಪ್ಪ ಹಾಗೂ ಸ್ಥಳೀಯ ಯುವಕ ಸೇರಿ ಬಾವಿಗಿಳಿದು ಮಗುವನ್ನು ರಕ್ಷಿಸಿದ್ದಾರೆ.
ಮಾರಿಯಮ್ಮಗೋಳಿ ದೈವಸ್ಥಾನದ ಬಳಿಯ ಕುಟುಂಬದ ಹೆಣ್ಣು ಮಗು ಸಾವಿನ ದವಡೆಗೆ ಸಿಲುಕಿ ರಕ್ಷಣೆಯಾಗಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಮನೆ ಆವರಣದ ಹದಿನೈದು ಅಡಿ ಆಳದ ತೆರೆದ ಬಾವಿಯೊಳಗೆ ಬಿದ್ದಿದೆ. ಮಗು ಬಾವಿಗೆ ಬಿದ್ದಿದ್ದನ್ನ ಕಂಡ ಮನೆ ಮಂದಿ ಚೀರಾಡಿದ್ದಾರೆ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಮಗುವಿನ ಚಿಕ್ಕಪ್ಪ ಜೀವನ್ ತಡಮಾಡದೆ ಬಾವಿಗೆ ಇಳಿದು ಮಗುವನ್ನ ರಕ್ಷಿಸಿದ್ದಾರೆ.



ಬಳಿಕ ಸ್ಥಳೀಯ ಯುವಕ ವಿವೇಕ್ ಪೂಜಾರಿ ಬಾವಿಗಿಳಿದು ಮಗು ಮತ್ತು ಜೀವನ್ ಅವರನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಸಾಹಸ ಮೆರೆದು ಮಗುವಿನ ಪ್ರಾಣ ರಕ್ಷಿಸಿದ ಯುವಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
A two-year-old girl who accidentally fell into an open well while playing in the courtyard was rescued in a dramatic operation by her uncle and a local youth near Konnaje, Belma, on Sunday evening.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm