ಬ್ರೇಕಿಂಗ್ ನ್ಯೂಸ್
27-10-25 10:03 pm Mangalore Correspondent ಕರಾವಳಿ
ಉಳ್ಳಾಲ, ಅ.27 : ಮನೆಯಂಗಳದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಹೆಣ್ಣು ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಭಾನುವಾರ ಸಂಜೆ ಕೊಣಾಜೆ, ಬೆಳ್ಮ ಸಮೀಪದ ಮಾರಿಯಮ್ಮ ಗೋಳಿ ದೈವಸ್ಥಾನದ ಬಳಿ ಸಂಭವಿಸಿದ್ದು, ಕೂಡಲೇ ಕಾರ್ಯ ಪೃವೃತ್ತರಾದ ಮಗುವಿನ ಚಿಕ್ಕಪ್ಪ ಹಾಗೂ ಸ್ಥಳೀಯ ಯುವಕ ಸೇರಿ ಬಾವಿಗಿಳಿದು ಮಗುವನ್ನು ರಕ್ಷಿಸಿದ್ದಾರೆ.
ಮಾರಿಯಮ್ಮಗೋಳಿ ದೈವಸ್ಥಾನದ ಬಳಿಯ ಕುಟುಂಬದ ಹೆಣ್ಣು ಮಗು ಸಾವಿನ ದವಡೆಗೆ ಸಿಲುಕಿ ರಕ್ಷಣೆಯಾಗಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಮನೆ ಆವರಣದ ಹದಿನೈದು ಅಡಿ ಆಳದ ತೆರೆದ ಬಾವಿಯೊಳಗೆ ಬಿದ್ದಿದೆ. ಮಗು ಬಾವಿಗೆ ಬಿದ್ದಿದ್ದನ್ನ ಕಂಡ ಮನೆ ಮಂದಿ ಚೀರಾಡಿದ್ದಾರೆ. ಈ ವೇಳೆ ಸಮಯ ಪ್ರಜ್ಞೆ ಮೆರೆದ ಮಗುವಿನ ಚಿಕ್ಕಪ್ಪ ಜೀವನ್ ತಡಮಾಡದೆ ಬಾವಿಗೆ ಇಳಿದು ಮಗುವನ್ನ ರಕ್ಷಿಸಿದ್ದಾರೆ.



ಬಳಿಕ ಸ್ಥಳೀಯ ಯುವಕ ವಿವೇಕ್ ಪೂಜಾರಿ ಬಾವಿಗಿಳಿದು ಮಗು ಮತ್ತು ಜೀವನ್ ಅವರನ್ನ ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಸಾಹಸ ಮೆರೆದು ಮಗುವಿನ ಪ್ರಾಣ ರಕ್ಷಿಸಿದ ಯುವಕರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
A two-year-old girl who accidentally fell into an open well while playing in the courtyard was rescued in a dramatic operation by her uncle and a local youth near Konnaje, Belma, on Sunday evening.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm