ಬ್ರೇಕಿಂಗ್ ನ್ಯೂಸ್
30-10-25 11:28 am Udupi Correspondent ಕರಾವಳಿ
ಉಡುಪಿ, ಅ.30 : ಪ್ರಧಾನಿ ನರೇಂದ್ರ ಮೋದಿ ಇದೇ ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
ಪುತ್ತಿಗೆ ಶ್ರೀಪಾದರ ಚತುರ್ಥ ಪರ್ಯಾಯ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡಲಿದ್ದಾರೆ.
ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಗೀತಾ ಪ್ರಚಾರ ಕಾರ್ಯ ಪ್ರಶಂಸಿಸಿದ್ದ ಪ್ರಧಾನಿ ಮೋದಿ, ಶ್ರೀಗಳು ಸಂಕಲ್ಪಿಸಿರುವ ಕೋಟಿ ಗೀತಾ ಲೇಖನ ಯಜ್ಞ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನ ಪತ್ರ ರವಾನಿಸಿದ್ದರು. ಈ ಸಂದರ್ಭ ಪುತ್ತಿಗೆ ಶ್ರೀಗಳು ತಮ್ಮ ಪರ್ಯಾಯ ಅವಧಿಯಲ್ಲಿ ಕೃಷ್ಣ ಮಠಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದರು.
ಈ ಹಿಂದೆ ಪುತ್ತಿಗೆ ಶ್ರೀಪಾದರ ತೃತೀಯ ಪರ್ಯಾಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಆಗ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು.
Prime Minister Narendra Modi is scheduled to visit the Udupi Sri Krishna Math on November 28. The visit comes in response to an invitation extended by Puthige Seer Sri Sugunendra Theertha Swamiji, who is currently observing his fourth Paryaya (two-year term of managing the temple). The Prime Minister will attend the grand “Geetotsava” being organized as part of the Paryaya celebrations.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm