ಬ್ರೇಕಿಂಗ್ ನ್ಯೂಸ್
31-10-25 10:47 pm Mangalore Correspondent ಕರಾವಳಿ
ಮಂಗಳೂರು, ಅ.31 : 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, 70 ಮಂದಿ ಸಾಧಕರನ್ನು ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ 24 ಸಂಘ- ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.
ಶ್ವಾನ ಪ್ರೇಮಿ ರಜನಿ ಶೆಟ್ಟಿ, ನೃತ್ಯ ಸಾಧಕಿ ರೆಮೋನಾ ಇವೆಟ್ ಪಿರೇರಾ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಛಾಯಾಗ್ರಾಹಕ ಸತೀಶ್ ಇರಾ, ಎ.ಕೆ.ಕುಕ್ಕಿಲ, ರಾಜೇಶ್ ದಡ್ಡಂಗಡಿ, ಉದ್ಯಮ ಕ್ಷೇತ್ರದಲ್ಲಿ ಎಡಕ್ಕಾನ ಮಹಾಬಲೇಶ್ವರ ಭಟ್, ಸಮಾಜ ಸೇವೆ ಕ್ಷೇತ್ರದಲ್ಲಿ ಅನಿವಾಸಿ ಭಾರತೀಯ ಪ್ರವೀಣ್ ಶೆಟ್ಟಿ ಪಿಲಾರು, ಮೊಹಮ್ಮದ್ ಮುಕ್ಕಚ್ಚೇರಿ, ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ರಂಗಭೂಮಿ ಕ್ಷೇತ್ರದಲ್ಲಿ ಸುಂದರ ರೈ ಮಂದಾರ, ದೈವಾರಾಧನೆ ಕ್ಷೇತ್ರದಲ್ಲಿ ಗಣೇಶ್ ಎಸ್, ಗೋಪಾಲ ಕೋಟ್ಯಾನ್, ಸುರೇಂದ್ರ ಪರವ, ಸ್ಯಾಕ್ಸೋಫೋನ್ – ಬಾಬು ಸಪಲ್ಯ ವಗ್ಗ, ನಾಟಿವೈದ್ಯ – ಸೋಮನಾಥ ಪಂಡಿತ ಅವರನ್ನು ಆಯ್ಕೆ ಮಾಡಲಾಗಿದೆ.
ಕಂಬಳ ಕ್ಷೇತ್ರದಲ್ಲಿ ಸತೀಶ್ ದೇವಾಡಿಗ ಅಳದಂಗಡಿ, ಕೃಷಿ ಆಧಾರಿತ ಉದ್ಯಮ- ಅವಿನಾಶ್ ರಾವ್, ಧಾರ್ಮಿಕ ಕುಕ್ಕಾಡಿ ಪ್ರೀತಂ ತಂತ್ರಿ, ಕ್ರೀಡೆ – ಅಶೋಕ್ ಪೂವಯ್ಯ, ರಾಮಣ್ಣ ಗೌಡ ಪಡೀಲ್, ಬಾಲಕೃಷ್ಣ ರೈ, ಜೋಯ್ಸಿನ್ ಲೋಬೋ ಮತ್ತಿತರ ಸಾಧಕರನ್ನು ಜಿಲ್ಲಾ ರಾಜ್ಯೋತ್ಸವ ಪಟ್ಟಿಗೆ ಆಯ್ಕೆ ಮಾಡಲಾಗಿದೆ. 24 ಸಂಘ- ಸಂಸ್ಥೆಗಳ ಹೆಸರುಗಳನ್ನು ಹೆಸರಿಸಲಾಗಿದ್ದು, ಉಳ್ಳಾಲ ಮತ್ತು ಮಂಗಳೂರು ನಗರ ಭಾಗದ್ದು ಹೆಚ್ಚಿವೆ.
The Dakshina Kannada district administration has announced the list of recipients for the 2025 District-level Rajyotsava Awards, honoring 70 individual achievers and 24 organizations for their outstanding contributions in various fields.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm