ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm