ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm