ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm