ಬ್ರೇಕಿಂಗ್ ನ್ಯೂಸ್
11-08-20 04:59 am Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 11: ತುಂಡಾಗಿ ರಸ್ತೆಯಲ್ಲಿ ಬಿದ್ದಿದ್ದ ಹೈಟೆನ್ಶನ್ ವಿದ್ಯುತ್ ತಂತಿ ತಗಲಿ ಬೈಕ್ ಸಮೇತ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಸುಳ್ಯ ತಾಲೂಕಿನ ಪಡ್ಪಿನಂಗಡಿಯಲ್ಲಿ ನಡೆದಿದೆ.
ಮೃತರನ್ನು ಮಂಡೆಕೋಲು ನಿವಾಸಿ ಉಮೇಶ್ ಗೌಡ (44) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಬಳಿಯ ಬಳ್ಪದಲ್ಲಿ ಆತನ ಹೆಂಡ್ತಿ ಮನೆಯಿದ್ದು ನಿನ್ನೆ ಸಂಜೆ ಬಂದಿದ್ದ ಉಮೇಶ್, ಇಂದು ನಸುಕಿನಲ್ಲಿ 4.30ಕ್ಕೆ ಮನೆಯತ್ತ ಹೊರಟಿದ್ದ. ಮನೆಯಲ್ಲಿ ಹಾಲು ಕರೆಯಲು ಇದೆಯೆಂದು ಬೈಕಿನಲ್ಲಿ ಬೇಗ ಹೊರಟಿದ್ದ ಉಮೇಶ್ ಅರ್ಧ ದಾರಿಯಲ್ಲೇ ಬಾರದ ಲೋಕಕ್ಕೆ ಹೋಗಿದ್ದಾರೆ. ನಿಂತಿಕಲ್ಲು ಬಳಿಯ ಪಡ್ಪಿನಂಗಡಿ ಎಂಬಲ್ಲಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಮಳೆಯಿಂದ ಒದ್ದೆಯಾಗಿದ್ದ ಬೈಕಿಗೆ ಸುಲಭದಲ್ಲಿ ಪ್ರವಹಿಸಿದ್ದು ಬೆಂಕಿ ಹತ್ತಿಕೊಂಡಿದೆ. ಬೈಕ್ ಮತ್ತು ಸವಾರ ಸ್ಥಳದಲ್ಲಿಯೇ ಹೊತ್ತಿ ಉರಿದಿದ್ದು ಜೀವಂತ ದಹನವಾಗಿದ್ದಾರೆ. 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಈ ಸಮಯದಲ್ಲಿ ರಸ್ತೆಯಲ್ಲಿ ಜನರ ಸಂಚಾರ ಇಲ್ಲದೇ ಇದ್ದುದರಿಂದ 6 ಗಂಟೆ ಬಳಿಕವೇ ಘಟನೆ ಸ್ಥಳೀಯರಿಗೆ ತಿಳಿದುಬಂದಿದೆ.

ಪುತ್ತೂರು - ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಹೈವೇ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದು ಹೇಗೆ ಎನ್ನುವುದು ತಿಳಿದುಬಂದಿಲ್ಲ. ಘಟನೆ ನೋಡಿದರೆ ಬೆಚ್ಚಿ ಬೀಳುವ ರೀತಿಯಿದೆ. ಬೈಕ್ ಮತ್ತು ಅದರಲ್ಲಿನ ಸವಾರ ಬಿದ್ದಿರುವ ಜಾಗದಲ್ಲೇ ಧಗ ಧಗನೆ ಉರಿಯುವ ದೃಶ್ಯ ಮನ ಕಲಕುವಂತಿದೆ.
Video:
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm