ಬ್ರೇಕಿಂಗ್ ನ್ಯೂಸ್
19-11-25 07:28 pm Mangalore Correspondent ಕರಾವಳಿ
ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.
BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm