ಬ್ರೇಕಿಂಗ್ ನ್ಯೂಸ್
20-11-25 01:42 pm Udupi Correspondent ಕರಾವಳಿ
ಉಡುಪಿ, ನ 20 : ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು.
ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ (51) ಮೃತಪಟ್ಟವರು. ಇವರು ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರನ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದಾರೆ.
ಮಂದಾರ್ತಿ ಮೇಳದಲ್ಲಿ ಇವರ ತಂದೆಯೂ ವೇಷಧಾರಿಯಾಗಿದ್ದರು. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರ ಗೌಡ ಪಾತ್ರ ನಿರ್ವಹಿಸಿದ್ದರು. ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ. ಈಶ್ವರ ಗೌಡ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಮೂರು ದಶಕಗಳ ಕಾಲ ಕಲಾಸೇವೆ:
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯವರಾದ ಈಶ್ವರ ಗೌಡರು ಶಿವರಾಜಪುರ, ಮೇಗರವಳ್ಳಿ, ಮಡಾಮಕ್ಕಿ, ಅಮೃತೇಶ್ವರಿ, ಮಂದಾರ್ತಿ ಮೇಳಗಳಲ್ಲಿ ಸುಮಾರು ಮೂರು ದಶಕಗಳಿಂದ ಕಲಾಸೇವೆ ಮಾಡುತ್ತಾ ಬಂದಿದ್ದರು. ಪೌರಾಣಿಕ ಪುರುಷ ಪಾತ್ರಗಳನ್ನು ಸಮರ್ಥವಾಗಿ ರಂಗದಲ್ಲಿ ಪ್ರಸ್ತುತಗೊಳಿಸಿ ಕಲಾಸಿದ್ಧಿ ಪಡೆದಿದ್ದರು.
ಅಂತ್ಯಸಂಸ್ಕಾರ ಇಂದು ಶೃಂಗೇರಿ ಸಮೀಪದ ನೆಮ್ಮಾರು ಗ್ರಾಮದ ಬುಕ್ಡಿಬೖಲಿನಲ್ಲಿ ಜರುಗಲಿದೆ. ಮಂದಾರ್ತಿ ಮೇಳದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಅವರು ಸಂತಾಪ ಸೂಚಿಸಿದ್ದಾರೆ.
A tragic incident occurred in Udupi district on Wednesday night, where a Yakshagana performer passed away after suffering a heart attack. The deceased has been identified as Ishwara Gowda (51), an artist from the Mandarti Mela. He was performing the role of Mahishasura in the Devi Mahatme episode of the Mandarti Second Mela. Shortly after completing his role and while removing his costume, he suddenly collapsed.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am