ಬ್ರೇಕಿಂಗ್ ನ್ಯೂಸ್
29-12-20 01:46 pm Mangalore Correspondent ಕರಾವಳಿ
ಪುತ್ತೂರು, ಡಿ.29 : ಕಾಡಾನೆ ಓಡಿಸಿಕೊಂಡು ಬಂದ ವೇಳೆ ಭಯಗೊಂಡ ವ್ಯಕ್ತಿಯೋರ್ವರು ಕುಸಿದು ಬಿದ್ದು ಗಾಯಗೊಂಡ ಘಟನೆ ಕಡಬ ತಾಲೂಕಿನ ಪೇರಡ್ಕ ಸಮೀಪದ ಮೀನಾಡಿ ಎಂಬಲ್ಲಿ ನಡೆದಿದೆ.
ಸೋಮವಾರ ಮೀನಾಡಿ ನಿವಾಸಿ ಶೌಕತ್ತಾಲಿ ಮುಸ್ಲಿಯಾರ್ ಎಂಬವರು ತನ್ನ ಬೈಕ್ ನಲ್ಲಿ ಕಡಬ ಕಡೆಗೆ ಹೊರಟವರು ರಸ್ತೆಗೆ ತಲುಪಿದ ಕೂಡಲೇ ಕಾಡಾನೆಯನ್ನು ಕಂಡು ಬೈಕನ್ನು ನಿಲ್ಲಿಸಿದ್ದಾರೆ. ಈ ಸಂದರ್ಭ ಅವರನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಬೈಕನ್ನು ತುಳಿದು ಹಾನಿಗೊಳಿಸಿದೆ.
ಆನೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಶೌಕತ್ತಾಲಿಯವರು ಕುಸಿದು ಬಿದ್ದು ಗಾಯಗೊಂಡಿದ್ದಾರೆ. ಸೋಮವಾರ ಸಂಜೆಯಾಗುತ್ತಿದ್ದಂತೆಯೇ ಆನೆಯ ಘರ್ಜನೆ ಕೇಳ ತೊಡಗಿದ್ದು, ಸ್ಥಳೀಯ ನಿವಾಸಿಗಳು ಭೀತಿಯಿಂದಲೇ ರಾತ್ರಿ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
The man runs after an Elephant chased him in Puttur by which even his bike was utterly damaged.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm