ಬ್ರೇಕಿಂಗ್ ನ್ಯೂಸ್
29-12-20 01:46 pm Mangalore Correspondent ಕರಾವಳಿ
ಪುತ್ತೂರು, ಡಿ.29 : ಕಾಡಾನೆ ಓಡಿಸಿಕೊಂಡು ಬಂದ ವೇಳೆ ಭಯಗೊಂಡ ವ್ಯಕ್ತಿಯೋರ್ವರು ಕುಸಿದು ಬಿದ್ದು ಗಾಯಗೊಂಡ ಘಟನೆ ಕಡಬ ತಾಲೂಕಿನ ಪೇರಡ್ಕ ಸಮೀಪದ ಮೀನಾಡಿ ಎಂಬಲ್ಲಿ ನಡೆದಿದೆ.
ಸೋಮವಾರ ಮೀನಾಡಿ ನಿವಾಸಿ ಶೌಕತ್ತಾಲಿ ಮುಸ್ಲಿಯಾರ್ ಎಂಬವರು ತನ್ನ ಬೈಕ್ ನಲ್ಲಿ ಕಡಬ ಕಡೆಗೆ ಹೊರಟವರು ರಸ್ತೆಗೆ ತಲುಪಿದ ಕೂಡಲೇ ಕಾಡಾನೆಯನ್ನು ಕಂಡು ಬೈಕನ್ನು ನಿಲ್ಲಿಸಿದ್ದಾರೆ. ಈ ಸಂದರ್ಭ ಅವರನ್ನು ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಬೈಕನ್ನು ತುಳಿದು ಹಾನಿಗೊಳಿಸಿದೆ.

ಆನೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಶೌಕತ್ತಾಲಿಯವರು ಕುಸಿದು ಬಿದ್ದು ಗಾಯಗೊಂಡಿದ್ದಾರೆ. ಸೋಮವಾರ ಸಂಜೆಯಾಗುತ್ತಿದ್ದಂತೆಯೇ ಆನೆಯ ಘರ್ಜನೆ ಕೇಳ ತೊಡಗಿದ್ದು, ಸ್ಥಳೀಯ ನಿವಾಸಿಗಳು ಭೀತಿಯಿಂದಲೇ ರಾತ್ರಿ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
The man runs after an Elephant chased him in Puttur by which even his bike was utterly damaged.
25-03-26 03:25 pm
HK News Staffer
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
25-03-26 03:49 pm
HK News Staffer
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm