ಬ್ರೇಕಿಂಗ್ ನ್ಯೂಸ್
20-11-25 10:48 pm Mangalore Correspondent ಕರಾವಳಿ
ಪುತ್ತೂರು, ನ.20 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ.
ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿಯ ದಿ.ವಾಲ್ಟರ್ ರೋಡ್ರಿಗಸ್ ಎಂಬವರ ಪುತ್ರ ಚೇತನ್(29) ಮೃತ ಯುವಕ. ತನ್ನ ಮನೆಯಲ್ಲೇ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಚೇತನ್ ಜೀವಾಂತ್ಯ ಮಾಡಿಕೊಂಡಿದ್ದಾರೆ. ಪದವಿ ಮುಗಿಸಿ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಚೇತನ್ ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಈ ಬಗ್ಗೆ ಪುತ್ತೂರಿನ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಬುಧವಾರ ಶಿಕ್ಷಕಿಯಾಗಿರುವ ತಾಯಿಯನ್ನು ಕಾಲೇಜಿನ ವರೆಗೆ ಬಿಟ್ಟು ಬಂದಿದ್ದ ಚೇತನ್ ಮನೆಗೆ ಬಂದು ಸಾವಿಗೆ ಶರಣಾಗಿದ್ದಾನೆ.
ತಾಯಿ ಎಂದಿನಂತೆ ಮಧ್ಯಾಹ್ನ ದೂರವಾಣಿ ಕರೆ ಮಾಡಿದಾಗ ಮಗ ಕರೆ ಸ್ವೀಕರಿಸದೆ ಇದ್ದಾಗ ಮನೆಯ ಬಳಿ ಕೆಲಸ ಮಾಡುತ್ತಿದ್ದವರಿಗೆ ಕರೆ ಮಾಡಿದ್ದರು. ಮಗ ಕರೆ ಸ್ವೀಕರಿಸುತ್ತಿಲ್ಲ, ಸ್ವಲ್ಪ ವಿಚಾರಿಸಿ ಎಂದಿದ್ದರು. ಮನೆಯ ಬಳಿ ಬಂದಾಗ ಚಿಲಕ ಹಾಕಿದ್ದು ಕಿಟಕಿಯಿಂದ ನೋಡಿದಾಗ ಚೇತನ್ ಫ್ಯಾನಿಗೆ ನೇಣು ಬಿಗಿದು ನೇತಾಡಿರುವ ಸ್ಥಿತಿಯಲ್ಲಿರುವುದು ಕಂಡಿದೆ. ತಾಯಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 29-year-old young man suffering from mental depression died by suicide at his home in Noojibaltila, Kadaba taluk. The deceased has been identified as Chetan, son of D. Walter Rodrigues from Kodankeri in Noojibaltila.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 09:32 pm
HK News Desk
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm